AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ರಿಮ್ಸ್ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಧರಣಿ; ಚಿಕಿತ್ಸೆಗೆ ರೋಗಿಗಳ ಪರದಾಟ

ರೋಗಿಯ ಸಾವಿನ ನಂತರ ರೊಚ್ಚಿಗೆದ್ದ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಇಲ್ಲ ಅಂತ ಆರೋಪಿಸುತ್ತಿರುವ ನೂರಾರು ವೈದ್ಯರು ಹಲ್ಲೆ ನಡೆಸಿದವರ ವಿರುದ್ಧ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಯಚೂರಿನ ರಿಮ್ಸ್ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಧರಣಿ; ಚಿಕಿತ್ಸೆಗೆ ರೋಗಿಗಳ ಪರದಾಟ
If the rims doctors in Raichur are protesting for condemn assault
TV9 Web
| Edited By: |

Updated on: Jul 17, 2021 | 2:06 PM

Share

ರಾಯಚೂರು: ರಿಮ್ಸ್ ವೈದ್ಯರ ಮೇಲೆ ನಡೆಸ ಹಲ್ಲೆಯನ್ನು ಖಂಡಿಸಿ ರಿಮ್ಸ್ ಆಸ್ಪತ್ರೆಯ ವೈದ್ಯರು ಧರಣಿ ನಡೆಸುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ರಾತ್ರಿ ರೋಗಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಕಾರಣ ರೋಗಿ ಸಂಬಂಧಿಕರು ರಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರನ್ನ ಅಟ್ಟಾಡಿಸಿ ಹಲ್ಲೆಗೈದಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವೈದರು ಧರಣಿಗೆ ಮುಂದಾಗಿದ್ದಾರೆ.

ರೋಗಿಯ ಸಾವಿನ ನಂತರ ರೊಚ್ಚಿಗೆದ್ದ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಆಸ್ಪತ್ರೆಯಲ್ಲಿ ವೈದ್ಯರಿಗೆ ರಕ್ಷಣೆ ಇಲ್ಲ ಅಂತ ಆರೋಪಿಸುತ್ತಿರುವ ನೂರಾರು ವೈದ್ಯರು ಹಲ್ಲೆ ನಡೆಸಿದವರ ವಿರುದ್ಧ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೇ ಹಲ್ಲೆಕೋರರನ್ನು ಬಂಧಿಸುವವರೆಗೂ ಕೆಲಸಕ್ಕೆ ಬರಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಹಲ್ಲೆ ನಡೆಸುವವರ ವಿರುದ್ಧ ಎಫ್ಐಆರ್ ದಾಖಲಿಸುವುದುದಾಗಿ ಡೀನ್ ಬಸವರಾಜ ಪೀರಾಪುರ ಭರವಸೆ ನೀಡಿದ್ದಾರೆ.

ಡೀನ್ ಭರವಸೆಗೂ ಬಗ್ಗದ ರಿಮ್ಸ್ ಆಸ್ಪತ್ರೆಯ ವೈದ್ಯರು ಧರಣಿಯನ್ನು ಮುಂದುವರೆಸಿದ್ದಾರೆ. ಕೇಸ್ ದಾಖಲಿಸಿ ಬಂಧಿಸಲೆಬೇಕೆಂದು ಪಟ್ಟು ಹಿಡಿದಿದ್ದಾರೆ. ವೈದ್ಯರು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಗೆ ಮುಂದಾಗಿದ್ದು, ರೋಗಿಗಳು ಚಿಕಿತ್ಸೆ ಪಡೆಯಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ

ಯಡಿಯೂರಪ್ಪ ದೆಹಲಿಗೆ 6 ಬ್ಯಾಗ್​ ತೆಗೆದುಕೊಂಡು ಹೋಗಿದ್ದಾರೆ; ಒಳಗೆ ಏನೇನಿದೆ ಎಂದು ಅವರೇ ಹೇಳಲಿ: ಹೆಚ್​.ಡಿ.ಕುಮಾರಸ್ವಾಮಿ

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(If the rims doctors in Raichur are protesting for condemn assault)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!