AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಒತ್ತುವರಿ: ಜೆಸಿಬಿ ಮೇಲೆ ನಿಂತು ತೆರವಿಗೆ ಅಡ್ಡಿಪಡಿಸಿದ ಡಾ.ಸುದರ್ಶನ್

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಡಾ.ಸುದರ್ಶನ್ ಅಡ್ಡಿ ಉಂಟುಮಾಡಿದ್ದಾರೆ. ರೈಟ್ ಲೈವ್ಲಿಹುಡ್ ಪ್ರಶಸ್ತಿ ಪುರಸ್ಕೃತ ಡಾ.ಸುದರ್ಶನ್ ಅವರು ಜೆಸಿಬಿ ಮೇಲೆ ಹತ್ತಿನಿಂತು ತೆರವು ಕಾರ್ಯಾಚರಣೆ ವಿರೋಧಿಸಿದ್ದಾರೆ. ಡಾ.ಸುದರ್ಶನ್​ಗೆ ಸೇರಿದ ವಿವೇಕಾರುಣಾ ಫೌಂಡೇಷನ್​ನ ಗೊರುಕನ ಪರಿಸರ ಶಿಕ್ಷಣ, ಆಯುರ್ವೇದಿಕ್ ಶಿಕ್ಷಣ ಕೇಂದ್ರವು ಅಕ್ರಮವಾಗಿ 4 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ರೇಷ್ಮೆ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಡಾ.ಸುದರ್ಶನ್ ಕಾರ್ಯಾಚರಣೆಗೆ […]

ಅಕ್ರಮ ಒತ್ತುವರಿ: ಜೆಸಿಬಿ ಮೇಲೆ ನಿಂತು ತೆರವಿಗೆ ಅಡ್ಡಿಪಡಿಸಿದ ಡಾ.ಸುದರ್ಶನ್
ಸಾಧು ಶ್ರೀನಾಥ್​
|

Updated on: Nov 24, 2019 | 4:01 PM

Share

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಡಾ.ಸುದರ್ಶನ್ ಅಡ್ಡಿ ಉಂಟುಮಾಡಿದ್ದಾರೆ. ರೈಟ್ ಲೈವ್ಲಿಹುಡ್ ಪ್ರಶಸ್ತಿ ಪುರಸ್ಕೃತ ಡಾ.ಸುದರ್ಶನ್ ಅವರು ಜೆಸಿಬಿ ಮೇಲೆ ಹತ್ತಿನಿಂತು ತೆರವು ಕಾರ್ಯಾಚರಣೆ ವಿರೋಧಿಸಿದ್ದಾರೆ.

ಡಾ.ಸುದರ್ಶನ್​ಗೆ ಸೇರಿದ ವಿವೇಕಾರುಣಾ ಫೌಂಡೇಷನ್​ನ ಗೊರುಕನ ಪರಿಸರ ಶಿಕ್ಷಣ, ಆಯುರ್ವೇದಿಕ್ ಶಿಕ್ಷಣ ಕೇಂದ್ರವು ಅಕ್ರಮವಾಗಿ 4 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ರೇಷ್ಮೆ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಡಾ.ಸುದರ್ಶನ್ ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡಿದ್ದಾರೆ. ಕೆಲಕಾಲ ಅಧಿಕಾರಿಗಳು ಮತ್ತು ಡಾ.ಸುದರ್ಶನ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸ್ ಬಂದೋಬಸ್ತ್​ನೊಂದಿಗೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ