AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಒತ್ತುವರಿ: ಜೆಸಿಬಿ ಮೇಲೆ ನಿಂತು ತೆರವಿಗೆ ಅಡ್ಡಿಪಡಿಸಿದ ಡಾ.ಸುದರ್ಶನ್

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಡಾ.ಸುದರ್ಶನ್ ಅಡ್ಡಿ ಉಂಟುಮಾಡಿದ್ದಾರೆ. ರೈಟ್ ಲೈವ್ಲಿಹುಡ್ ಪ್ರಶಸ್ತಿ ಪುರಸ್ಕೃತ ಡಾ.ಸುದರ್ಶನ್ ಅವರು ಜೆಸಿಬಿ ಮೇಲೆ ಹತ್ತಿನಿಂತು ತೆರವು ಕಾರ್ಯಾಚರಣೆ ವಿರೋಧಿಸಿದ್ದಾರೆ. ಡಾ.ಸುದರ್ಶನ್​ಗೆ ಸೇರಿದ ವಿವೇಕಾರುಣಾ ಫೌಂಡೇಷನ್​ನ ಗೊರುಕನ ಪರಿಸರ ಶಿಕ್ಷಣ, ಆಯುರ್ವೇದಿಕ್ ಶಿಕ್ಷಣ ಕೇಂದ್ರವು ಅಕ್ರಮವಾಗಿ 4 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ರೇಷ್ಮೆ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಡಾ.ಸುದರ್ಶನ್ ಕಾರ್ಯಾಚರಣೆಗೆ […]

ಅಕ್ರಮ ಒತ್ತುವರಿ: ಜೆಸಿಬಿ ಮೇಲೆ ನಿಂತು ತೆರವಿಗೆ ಅಡ್ಡಿಪಡಿಸಿದ ಡಾ.ಸುದರ್ಶನ್
ಸಾಧು ಶ್ರೀನಾಥ್​
|

Updated on: Nov 24, 2019 | 4:01 PM

Share

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಡಾ.ಸುದರ್ಶನ್ ಅಡ್ಡಿ ಉಂಟುಮಾಡಿದ್ದಾರೆ. ರೈಟ್ ಲೈವ್ಲಿಹುಡ್ ಪ್ರಶಸ್ತಿ ಪುರಸ್ಕೃತ ಡಾ.ಸುದರ್ಶನ್ ಅವರು ಜೆಸಿಬಿ ಮೇಲೆ ಹತ್ತಿನಿಂತು ತೆರವು ಕಾರ್ಯಾಚರಣೆ ವಿರೋಧಿಸಿದ್ದಾರೆ.

ಡಾ.ಸುದರ್ಶನ್​ಗೆ ಸೇರಿದ ವಿವೇಕಾರುಣಾ ಫೌಂಡೇಷನ್​ನ ಗೊರುಕನ ಪರಿಸರ ಶಿಕ್ಷಣ, ಆಯುರ್ವೇದಿಕ್ ಶಿಕ್ಷಣ ಕೇಂದ್ರವು ಅಕ್ರಮವಾಗಿ 4 ಎಕರೆ ಜಮೀನು ಒತ್ತುವರಿ ಮಾಡಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ರೇಷ್ಮೆ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಡಾ.ಸುದರ್ಶನ್ ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡಿದ್ದಾರೆ. ಕೆಲಕಾಲ ಅಧಿಕಾರಿಗಳು ಮತ್ತು ಡಾ.ಸುದರ್ಶನ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸ್ ಬಂದೋಬಸ್ತ್​ನೊಂದಿಗೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​