AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಾವಳಿ ಮಧ್ಯೆ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ; 138 ಲೀಟರ್ ಗೋವಾ ಮದ್ಯ ವಶ: ಆರೋಪಿಗಳು ಪರಾರಿ

ಟ್ರಕ್ಕು, ಜೀಪು, ಬಸ್ಸು, ಖಾಸಗಿ ವಾಹನಗಳಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುವುದು, ಅದನ್ನು ಅಬಕಾರಿ ಇಲಾಖೆ ಮತ್ತು ಪೊಲೀಸ್​ ಇಲಾಖೆಯವರು ಕಾರ್ಯಚರಣೆ ನಡೆಸಿ, ಬೇಧಿಸುವುದು ಸಾಮಾನ್ಯ. ಆದರೆ ಕೊರೊನಾ ಹಾವಳಿಯಿರುವಾಗ ರೈಲಿನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡಿರುವುದು ಪತ್ತೆಯಾಗಿದೆ. ದಾದರ್ - ತಿರುನೆಲ್ವಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತಪಾಸಣೆ ನಡೆಸಿದಾಗ ಗೋವಾ ಮದ್ಯ ಅಕ್ರಮವಾಗಿ ಸಾಗಣೆಯಾಗುತ್ತಿರುವುದು ಪತ್ತೆಯಾಗಿದೆ.

ಕೊರೊನಾ ಹಾವಳಿ ಮಧ್ಯೆ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ; 138 ಲೀಟರ್ ಗೋವಾ ಮದ್ಯ ವಶ: ಆರೋಪಿಗಳು ಪರಾರಿ
ಕೊರೊನಾ ಹಾವಳಿ ಮಧ್ಯೆ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ; 138 ಲೀಟರ್ ಗೋವಾ ಮದ್ಯ ವಶ: ಆರೋಪಿಗಳು ಪರಾರಿ
ಸಾಧು ಶ್ರೀನಾಥ್​
|

Updated on: May 28, 2021 | 5:44 PM

Share

ಮಂಗಳೂರು: ಕೊರೊನಾ ಹಾವಳಿ ಮಧ್ಯೆ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ನಡೆದಿದೆ. ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ನಡೆದಿದ್ದು 138.750 ಲೀಟರ್ ಗೋವಾ ಮದ್ಯವನ್ನು ಮಂಗಳೂರು ಅಬಕಾರಿ ಹಾಗೂ ರೈಲ್ವೇ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ರೈಲ್ವೇ ಜಂಕ್ಷನ್ ಕಂಕನಾಡಿಯಲ್ಲಿ ಈ ಯಶಸ್ವೀ ಕಾರ್ಯಾಚರಣೆ ನಡೆದಿದೆ.

ಟ್ರಕ್ಕು, ಜೀಪು, ಬಸ್ಸು, ಖಾಸಗಿ ವಾಹನಗಳಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುವುದು, ಅದನ್ನು ಅಬಕಾರಿ ಇಲಾಖೆ ಮತ್ತು ಪೊಲೀಸ್​ ಇಲಾಖೆಯವರು ಕಾರ್ಯಚರಣೆ ನಡೆಸಿ, ಬೇಧಿಸುವುದು ಸಾಮಾನ್ಯ. ಆದರೆ ಕೊರೊನಾ ಹಾವಳಿಯಿರುವಾಗ ರೈಲಿನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡಿರುವುದು ಪತ್ತೆಯಾಗಿದೆ. ದಾದರ್ – ತಿರುನೆಲ್ವಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತಪಾಸಣೆ ನಡೆಸಿದಾಗ ಗೋವಾ ಮದ್ಯ ಅಕ್ರಮವಾಗಿ ಸಾಗಣೆಯಾಗುತ್ತಿರುವುದು ಪತ್ತೆಯಾಗಿದೆ. ಆದರೆ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ‌ ಆಯುಕ್ತೆ ಶೈಲಜಾ ಕೋಟೆ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆಸಿ, 138.750 ಲೀಟರ್ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.

(illegal liquor transportation from goa busted at kankanady mangalore)

ಅಕ್ರಮ ಮದ್ಯ ಸಾಗಾಣಿಕೆ: ಕರ್ನಾಟಕದಲ್ಲಿ ಮಾರಾಟವಾಗುತ್ತಿದ್ದ ಗೋವಾ ಮದ್ಯಕ್ಕೆ ಬ್ರೇಕ್​ ಹಾಕಿದ ಅಬಕಾರಿ ಇಲಾಖೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!