AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?

ಶಿರಹಟ್ಟಿಯ ಛಬ್ಬಿ ರಸ್ತೆ, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಕಡಕೋಳ ಗ್ರಾಮದ ಗುಡ್ಡ ಸೇರಿ ಹಲವೆಡೆ ಡಿಸಿ, ಎಸಿ ಹೆಸರು ಹೇಳಿಕೊಂಡು ಸದ್ಭವ ಕನ್‌ಸ್ಟ್ರಕ್ಷನ್‌ ಕಂಪನಿ ಅಧಿಕಾರಿಗಳು ಮಣ್ಣು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?
ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಮಣ್ಣು ಲೂಟಿ ಆರೋಪ ಕೇಳಿ ಬಂದಿದೆ
ಆಯೇಷಾ ಬಾನು
|

Updated on:Jan 10, 2021 | 8:50 AM

Share

ಗದಗ: ಜಿಲ್ಲೆಯಲ್ಲಿ ಎಗ್ಗಿಲ್ಲದೇ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಮಣ್ಣು ಲೂಟಿ ಆರೋಪ ಕೇಳಿ ಬಂದಿದೆ. ಈ ಕಂಪನಿ ಗದಗ-ಹೊನ್ನಳ್ಳಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿದೆ. ಸರ್ಕಾರದಿಂದ ಮಣ್ಣು ಗಣಿಗಾರಿಕೆಗೆ ಅನುಮತಿ ಪಡೆದಿದ್ದು ಒಂದು ಕಡೆ. ಆದ್ರೆ ಲೂಟಿ ಮಾಡುತ್ತಿರುವುದು ಹಲವು ಕಡೆ ಎಂಬ ಆರೋಪ ಈ ಕಂಪನಿ ಮೇಲಿದೆ.

ಶಿರಹಟ್ಟಿಯ ಛಬ್ಬಿ ರಸ್ತೆ, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಕಡಕೋಳ ಗ್ರಾಮದ ಗುಡ್ಡ ಸೇರಿ ಹಲವೆಡೆ ಡಿಸಿ, ಎಸಿ ಹೆಸರು ಹೇಳಿಕೊಂಡು ಸದ್ಭವ ಕನ್‌ಸ್ಟ್ರಕ್ಷನ್‌ ಕಂಪನಿ ಅಧಿಕಾರಿಗಳು ಮಣ್ಣು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಗಣಿ ಇಲಾಖೆಗೆ ಜನರು ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇನ್ನು ಸದ್ಭವ ಕಂಪನಿ ಕೃಷಿ ಜಮೀನು ಪರಿವರ್ತನೆ ಮಾಡದೇ ಕ್ರಷರ್ ಘಟಕ ಮಾಡಿದೆಯಂತೆ. ಹೀಗಾಗಿ ಕಂಪನಿ ಅಂಧಾ ದರ್ಬಾರ್​ಗೆ ಬ್ರೇಕ್ ಹಾಕಬೇಕು. ಕಂಪನಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಗೇಣಿಗೆ ಭೂಮಿ ಕೊಟ್ಟು ಸುಮ್ಮನಿರುವ ಅಧಿಕಾರಿಗಳು; ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ನಷ್ಟ

Published On - 8:49 am, Sun, 10 January 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​