AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?

ಶಿರಹಟ್ಟಿಯ ಛಬ್ಬಿ ರಸ್ತೆ, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಕಡಕೋಳ ಗ್ರಾಮದ ಗುಡ್ಡ ಸೇರಿ ಹಲವೆಡೆ ಡಿಸಿ, ಎಸಿ ಹೆಸರು ಹೇಳಿಕೊಂಡು ಸದ್ಭವ ಕನ್‌ಸ್ಟ್ರಕ್ಷನ್‌ ಕಂಪನಿ ಅಧಿಕಾರಿಗಳು ಮಣ್ಣು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಆರೋಪ, ಕಾಮಗಾರಿ ಹೆಸರಲ್ಲಿ ನಡೀತಿದೆಯಾ ಅಕ್ರಮ ಮಣ್ಣು ಗಣಿಗಾರಿಕೆ?
ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಮಣ್ಣು ಲೂಟಿ ಆರೋಪ ಕೇಳಿ ಬಂದಿದೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 10, 2021 | 8:50 AM

Share

ಗದಗ: ಜಿಲ್ಲೆಯಲ್ಲಿ ಎಗ್ಗಿಲ್ಲದೇ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಸದ್ಭವ ಕನ್‌ಸ್ಟ್ರಕ್ಷನ್‌ ಸಂಸ್ಥೆ ವಿರುದ್ಧ ಮಣ್ಣು ಲೂಟಿ ಆರೋಪ ಕೇಳಿ ಬಂದಿದೆ. ಈ ಕಂಪನಿ ಗದಗ-ಹೊನ್ನಳ್ಳಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿದೆ. ಸರ್ಕಾರದಿಂದ ಮಣ್ಣು ಗಣಿಗಾರಿಕೆಗೆ ಅನುಮತಿ ಪಡೆದಿದ್ದು ಒಂದು ಕಡೆ. ಆದ್ರೆ ಲೂಟಿ ಮಾಡುತ್ತಿರುವುದು ಹಲವು ಕಡೆ ಎಂಬ ಆರೋಪ ಈ ಕಂಪನಿ ಮೇಲಿದೆ.

ಶಿರಹಟ್ಟಿಯ ಛಬ್ಬಿ ರಸ್ತೆ, ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ, ಕಡಕೋಳ ಗ್ರಾಮದ ಗುಡ್ಡ ಸೇರಿ ಹಲವೆಡೆ ಡಿಸಿ, ಎಸಿ ಹೆಸರು ಹೇಳಿಕೊಂಡು ಸದ್ಭವ ಕನ್‌ಸ್ಟ್ರಕ್ಷನ್‌ ಕಂಪನಿ ಅಧಿಕಾರಿಗಳು ಮಣ್ಣು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಗಣಿ ಇಲಾಖೆಗೆ ಜನರು ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇನ್ನು ಸದ್ಭವ ಕಂಪನಿ ಕೃಷಿ ಜಮೀನು ಪರಿವರ್ತನೆ ಮಾಡದೇ ಕ್ರಷರ್ ಘಟಕ ಮಾಡಿದೆಯಂತೆ. ಹೀಗಾಗಿ ಕಂಪನಿ ಅಂಧಾ ದರ್ಬಾರ್​ಗೆ ಬ್ರೇಕ್ ಹಾಕಬೇಕು. ಕಂಪನಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಗೇಣಿಗೆ ಭೂಮಿ ಕೊಟ್ಟು ಸುಮ್ಮನಿರುವ ಅಧಿಕಾರಿಗಳು; ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ನಷ್ಟ

Published On - 8:49 am, Sun, 10 January 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ