AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನ್ಸೂರ್ ಖಾನ್​ಗೆ ಸಿಕ್ತು ಜಾಮೀನು, ಆದ್ರೆ..

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಆಲಿ ಖಾನ್​ಗೆ ಜಾಮೀನು ಮಂಜೂರಾಗಿದೆ. ಮನ್ಸೂರ್​ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಆದ್ರೆ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಬಿಐ ಕೇಸ್ ಬಾಕಿಯಿದೆ. ಹಾಗಾಗಿ, ಅರೋಪಿಗೆ ಬಿಡುಗಡೆಯ ಭಾಗ್ಯ ಸದ್ಯಕ್ಕಿಲ್ಲ. ಸಿಬಿಐ ಪ್ರಕರಣದಲ್ಲಿ ಮನ್ಸೂರ್ ಆಲಿ ಖಾನ್​ಗೆ ಇನ್ನೂ ಜಾಮೀನು ಸಿಕ್ಕಿಲ್ಲ. ED ದಾಖಲಿಸಿದ್ದ ಪ್ರಕರಣದಲ್ಲಿ ಮನ್ಸೂರ್​ಗೆ ಜಾಮೀನು ಮಂಜೂರಾಗಿದೆ. ಜಾಮೀನು ಪಡೆಯಲು 5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿಗೆ […]

IMA ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನ್ಸೂರ್ ಖಾನ್​ಗೆ ಸಿಕ್ತು ಜಾಮೀನು, ಆದ್ರೆ..
ಮನ್ಸೂರ್​ ಖಾನ್​
KUSHAL V
| Edited By: |

Updated on:Oct 28, 2020 | 5:36 PM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಆಲಿ ಖಾನ್​ಗೆ ಜಾಮೀನು ಮಂಜೂರಾಗಿದೆ. ಮನ್ಸೂರ್​ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಆದ್ರೆ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಬಿಐ ಕೇಸ್ ಬಾಕಿಯಿದೆ. ಹಾಗಾಗಿ, ಅರೋಪಿಗೆ ಬಿಡುಗಡೆಯ ಭಾಗ್ಯ ಸದ್ಯಕ್ಕಿಲ್ಲ. ಸಿಬಿಐ ಪ್ರಕರಣದಲ್ಲಿ ಮನ್ಸೂರ್ ಆಲಿ ಖಾನ್​ಗೆ ಇನ್ನೂ ಜಾಮೀನು ಸಿಕ್ಕಿಲ್ಲ.

ED ದಾಖಲಿಸಿದ್ದ ಪ್ರಕರಣದಲ್ಲಿ ಮನ್ಸೂರ್​ಗೆ ಜಾಮೀನು ಮಂಜೂರಾಗಿದೆ. ಜಾಮೀನು ಪಡೆಯಲು 5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಜೊತೆಗೆ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಪಡಿಸದಂತೆ ಹೈಕೋರ್ಟ್ ಸೂಚನೆ ಸಹ ನೀಡಿದೆ. ತನಿಖೆ ಮುಗಿವವರೆಗೆ ಆಸ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಆರೋಪಿಯೇ ತನಿಖಾ ಸಂಸ್ಥೆ ಮುಂದೆ ಶರಣಾಗಿದ್ದ. ಆತನ ಪಾಸ್​ಪೋರ್ಟ್ ಪೊಲೀಸರ ವಶದಲ್ಲಿರುವ ಹಿನ್ನೆಲೆಯಲ್ಲಿ ದೇಶ ತೊರೆಯುವ ಸಾಧ್ಯತೆ ಇಲ್ಲವೆಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Published On - 5:32 pm, Wed, 28 October 20

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ