AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನ್ಸೂರ್ ಖಾನ್​ಗೆ ಸಿಕ್ತು ಜಾಮೀನು, ಆದ್ರೆ..

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಆಲಿ ಖಾನ್​ಗೆ ಜಾಮೀನು ಮಂಜೂರಾಗಿದೆ. ಮನ್ಸೂರ್​ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಆದ್ರೆ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಬಿಐ ಕೇಸ್ ಬಾಕಿಯಿದೆ. ಹಾಗಾಗಿ, ಅರೋಪಿಗೆ ಬಿಡುಗಡೆಯ ಭಾಗ್ಯ ಸದ್ಯಕ್ಕಿಲ್ಲ. ಸಿಬಿಐ ಪ್ರಕರಣದಲ್ಲಿ ಮನ್ಸೂರ್ ಆಲಿ ಖಾನ್​ಗೆ ಇನ್ನೂ ಜಾಮೀನು ಸಿಕ್ಕಿಲ್ಲ. ED ದಾಖಲಿಸಿದ್ದ ಪ್ರಕರಣದಲ್ಲಿ ಮನ್ಸೂರ್​ಗೆ ಜಾಮೀನು ಮಂಜೂರಾಗಿದೆ. ಜಾಮೀನು ಪಡೆಯಲು 5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿಗೆ […]

IMA ವಂಚನೆ ಪ್ರಕರಣ: ಪ್ರಮುಖ ಆರೋಪಿ ಮನ್ಸೂರ್ ಖಾನ್​ಗೆ ಸಿಕ್ತು ಜಾಮೀನು, ಆದ್ರೆ..
ಮನ್ಸೂರ್​ ಖಾನ್​
KUSHAL V
| Edited By: |

Updated on:Oct 28, 2020 | 5:36 PM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಆಲಿ ಖಾನ್​ಗೆ ಜಾಮೀನು ಮಂಜೂರಾಗಿದೆ. ಮನ್ಸೂರ್​ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಆದ್ರೆ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಬಿಐ ಕೇಸ್ ಬಾಕಿಯಿದೆ. ಹಾಗಾಗಿ, ಅರೋಪಿಗೆ ಬಿಡುಗಡೆಯ ಭಾಗ್ಯ ಸದ್ಯಕ್ಕಿಲ್ಲ. ಸಿಬಿಐ ಪ್ರಕರಣದಲ್ಲಿ ಮನ್ಸೂರ್ ಆಲಿ ಖಾನ್​ಗೆ ಇನ್ನೂ ಜಾಮೀನು ಸಿಕ್ಕಿಲ್ಲ.

ED ದಾಖಲಿಸಿದ್ದ ಪ್ರಕರಣದಲ್ಲಿ ಮನ್ಸೂರ್​ಗೆ ಜಾಮೀನು ಮಂಜೂರಾಗಿದೆ. ಜಾಮೀನು ಪಡೆಯಲು 5 ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಜೊತೆಗೆ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಪಡಿಸದಂತೆ ಹೈಕೋರ್ಟ್ ಸೂಚನೆ ಸಹ ನೀಡಿದೆ. ತನಿಖೆ ಮುಗಿವವರೆಗೆ ಆಸ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಆರೋಪಿಯೇ ತನಿಖಾ ಸಂಸ್ಥೆ ಮುಂದೆ ಶರಣಾಗಿದ್ದ. ಆತನ ಪಾಸ್​ಪೋರ್ಟ್ ಪೊಲೀಸರ ವಶದಲ್ಲಿರುವ ಹಿನ್ನೆಲೆಯಲ್ಲಿ ದೇಶ ತೊರೆಯುವ ಸಾಧ್ಯತೆ ಇಲ್ಲವೆಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Published On - 5:32 pm, Wed, 28 October 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ