AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ

ಕೇಂದ್ರದ ‘ಮಿಕ್ಸೋಪತಿ’ ನೀತಿ ವಿರುದ್ಧ IMA ರಾಜ್ಯ ಘಟಕ ತಿರುಗಿಬಿದ್ದಿದೆ. ಹಾಗಾಗಿ, ಫೆ.1ರಿಂದ 14ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

‘ಮಿಕ್ಸೋಪತಿ’ ವಿರುದ್ಧ ತಿರುಗಿಬಿದ್ದ IMA ರಾಜ್ಯ ಘಟಕ: ಫೆ.1ರಿಂದ ಉಪವಾಸ ಸತ್ಯಾಗ್ರಹಕ್ಕೆ ವೈದ್ಯರ ತೀರ್ಮಾನ
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Jan 31, 2021 | 7:44 PM

ಬೆಂಗಳೂರು: ಕೇಂದ್ರದ ‘ಮಿಕ್ಸೋಪತಿ’ ನೀತಿ ವಿರುದ್ಧ IMA ರಾಜ್ಯ ಘಟಕ ತಿರುಗಿಬಿದ್ದಿದೆ. ಹಾಗಾಗಿ, ಫೆ.1ರಿಂದ 14ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸರಣಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭಾರತೀಯ ವೈದ್ಯಕೀಯ ಮಂಡಳಿಯ ರಾಜ್ಯ ಘಟಕ ಮಾಹಿತಿ ನೀಡಿದೆ. ಪಿ.ಜಿ ಆಯುರ್ವೇದದಲ್ಲಿ ಹೊಸದಾಗಿ 2 ಕೋರ್ಸ್​ ಸೇರ್ಪಡೆ ಮಾಡಲಾಗಿದೆ. ಆಯುರ್ವೇದದಲ್ಲಿ ಶಲ್ಯ ತಂತ್ರ ಹಾಗೂ ಶಾಲ್ಯಕ ತಂತ್ರ ಎಂಬ ಎರಡು ವಿಷಯಗಳನ್ನು ಸೇರ್ಪಡೆ ಮಾಡಲಾಗಿದೆ. ಇದರಲ್ಲಿ, ಆಧುನಿಕ ಶಸ್ತ್ರಚಿಕಿತ್ಸೆ ಮಾಡುವುದನ್ನು ಹೇಳಿಕೊಡಲಾಗುತ್ತದೆ. ಆದರೆ, MBBS ಓದದೆ ಶಸ್ತ್ರಚಿಕಿತ್ಸೆ ಮಾಡುವುದು ಅಪಾಯಕಾರಿ ಎಂದು ಅಲೋಪತಿ ವೈದ್ಯರು ವಾದ ಮಾಡಿದ್ದಾರೆ.

ಈ ಕುರಿತು, ಡಿ.11ರಂದು ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ರಾಜ್ಯದ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸಿದ್ದರು. ಇದೀಗ ಸರಣಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ IMA ವೈದ್ಯರು ತಮ್ಮ ಕಚೇರಿಯಲ್ಲಿ ನಾಳೆಯಿಂದ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ತಿಳಿಸಿದೆ.

ಫೆಬ್ರವರಿ 14ರವರೆಗೆ ವೈದ್ಯರ ಸರಣಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಆದರೆ, ಒಪಿಡಿ ಸೇವೆ ಇರಲಿದೆ, ಸೇವೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಮಂಡಳಿ ರಾಜ್ಯ ಘಟಕ ಮಾಹಿತಿ ನೀಡಿದೆ.

ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು