AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು. ‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ ಎಂದು ಡಿಕೆಶಿ ಎಚ್ಚರಿಸಿದರು. ಬೈಎಲೆಕ್ಷನ್‌ನಲ್ಲಿ […]

ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪಾತ್ರ ಬಹಳ ಮುಖ್ಯ: ಡಿ.ಕೆ ಶಿವಕುಮಾರ್
ಸಾಧು ಶ್ರೀನಾಥ್​
| Edited By: |

Updated on: Oct 09, 2020 | 2:47 PM

Share

ಬೆಂಗಳೂರು: ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದ ಜತೆ ಸಭೆ ನಡೆಸಿದರು.

‘ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ’ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾದ ಪಾತ್ರ ಮುಖ್ಯ. ಸೋಶಿಯಲ್ ಮೀಡಿಯಾ ಇನ್ನಷ್ಟು ಌಕ್ಟಿವ್ ಆಗಬೇಕು. ಸೋಶಿಯಲ್ ಮೀಡಿಯಾದಲ್ಲಿ ಮಾರ್ಕೆಟಿಂಗ್ ಮಾಡ್ತಾರೆ. ಏನೂ ಮಾಡದಿದ್ರೂ ಬಿಜೆಪಿಯವ್ರು ಮಾರ್ಕೆಟಿಂಗ್ ಮಾಡ್ತಾರೆ. ನಾವು ಹಲವು ಬಾರಿ ಈ ವಿಚಾರದಲ್ಲಿ ಎಡವಿದ್ದೇವೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಕಷ್ಟವಾಗುತ್ತದೆ ಎಂದು ಡಿಕೆಶಿ ಎಚ್ಚರಿಸಿದರು.

ಬೈಎಲೆಕ್ಷನ್‌ನಲ್ಲಿ ಸೋಶಿಯಲ್ ಮೀಡಿಯಾ ಸ್ಟ್ರಾಂಗ್ ಮಾಡಿ. ನಾನು ಎಲ್ಲಾ ಗಮನಿಸುತ್ತಿದ್ದೇನೆ, ಕೆಲಸ ಮಾಡದಿದ್ರೆ ಸಹಿಸಲ್ಲ ಎಂದೂ ಸೋಶಿಯಲ್ ಮೀಡಿಯಾ ಘಟಕಕ್ಕೆ ಡಿಕೆಶಿ ಎಚ್ಚರಿಕೆ ರವಾನಿಸಿದರು.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’