AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ ಆರೋಪ; ಇನ್ಸ್‌ಪೆಕ್ಟರ್ ಸೇರಿ 6 ಜನರ ವಿರುದ್ಧ ಎಫ್​ಐಆರ್

ಏಪ್ರಿಲ್ 15, 22ರಂದು ಪ್ರಸಕ್ತ ಸಾಲಿನ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ಬಳಿಕ ಬಿ‌ಎಸ್ಸಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಚಂದನ್, ಚೇತನ್, ಇತರೆ ವಿದ್ಯಾರ್ಥಿಗಳು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಬರೆದಿದ್ದರು. ಈ ಪ್ರಕರಣ ಸಂಬಂಧ ಈಗ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ ಆರೋಪ; ಇನ್ಸ್‌ಪೆಕ್ಟರ್ ಸೇರಿ 6 ಜನರ ವಿರುದ್ಧ ಎಫ್​ಐಆರ್
ಮೈಸೂರು ವಿವಿ
TV9 Web
| Edited By: sandhya thejappa|

Updated on: Jun 10, 2021 | 12:27 PM

Share

ಮೈಸೂರು: ಪರೀಕ್ಷಾ ಅಕ್ರಮ, ಮಂಡಿ ಠಾಣೆ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ಸೇರಿ 6 ಜನರ ವಿರುದ್ಧ ಅವರದ್ದೇ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸೋಮಸುಂದರ್ ಎಂಬುವರ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.

ಮೈಸೂರು ವಿವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗಿದೆ ಎಂದ ಹೇಳಲಾಗುತ್ತಿತ್ತು. ಏಪ್ರಿಲ್ 15, 22ರಂದು ಪ್ರಸಕ್ತ ಸಾಲಿನ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ಬಳಿಕ ಬಿ‌ಎಸ್ಸಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಚಂದನ್, ಚೇತನ್, ಇತರೆ ವಿದ್ಯಾರ್ಥಿಗಳು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಬರೆದಿದ್ದರು. ಈ ಪ್ರಕರಣ ಸಂಬಂಧ ಈಗ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಿಸಾರ್, ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ರಾಕೇಶ್, ಚಂದನ್, ಚೇತನ್, ಬ್ಲೂ ಡೈಮಂಡ್ ಲಾಡ್ಜ್ ಮಾಲೀಕನ ವಿರುದ್ಧ ಕೇಸ್ ದಾಖಲಾಗಿದೆ. ಪರೀಕ್ಷೆ ನಡೆಯುವಾಗ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ದಾಳಿ ಮಾಡಿ ಆರೋಪಿಗಳ ಹೇಳಿಕೆ ಪಡೆದು ಆರೋಪಿಗಳನ್ನು ಬಿಟ್ಟ ಆರೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ವಿರುದ್ಧವೂ FIR ದಾಖಲಾಗಿದೆ. ಸೆಕ್ಷನ್ 420, 406, 408, 470, 471, 472, 473, 474 ಸೇರಿ ಹಲವು ಸೆಕ್ಷನ್‌ಗಳಡಿ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೀರೆಯುಟ್ಟು ಸಖತ್​ ಆಗಿ ಹಾಡಿಗೆ ಹೆಜ್ಜೆ ಹಾಕಿದ ನಟಿ: ಸಾಮಾಜಿಕ ಜಾಲತಾಣಗಳಲ್ಲಿ ಈಕೆಯದ್ದೇ ಹವಾ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?