AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿ ಫೀಲ್ಡ್​ಗಿಳಿದ ಐಟಿ ಅಧಿಕಾರಿಗಳು, ತೆರಿಗೆ ವಂಚಕರ ವಿರುದ್ಧ ‘ಚೆಂಡಾ’ಮಂಡಲ

IT Department: ದಾಳಿ ನಡೆಸಲು ಸಿದ್ಧವಾಗಿದ್ದ ಅಧಿಕಾರಿಗಳು ನಿನ್ನೆ ಸಂಜೆ‌ಯೇ 60 ಕಾರುಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಯಾರಿಗೂ ಅನುಮಾನಬಾರದೆಂಬ ಕಾರಣಕ್ಕೆ ಇಂಟರ್​ಸ್ಟೇಟ್ ಫುಟ್ಬಾಲ್ ಚಾಂಪಿಯನ್​ಶಿಪ್​ ಆಡಲು ಕೇರಳಕ್ಕೆ ಹೋಗಬೇಕು ಎಂಬ ಕಾರಣ ನೀಡಿದ್ದರು.

IT Raid: ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿ ಫೀಲ್ಡ್​ಗಿಳಿದ ಐಟಿ ಅಧಿಕಾರಿಗಳು, ತೆರಿಗೆ ವಂಚಕರ ವಿರುದ್ಧ ‘ಚೆಂಡಾ’ಮಂಡಲ
ಫುಟ್​ಬಾಲ್​ ಚಾಂಪಿಯನ್​ಶಿಪ್​ ಸ್ಟಿಕರ್​ ಅಂಟಿಸಿಕೊಂಡು ಅಖಾಡಕ್ಕಿಳಿದ ಐಟಿ ಅಧಿಕಾರಿಗಳು
Skanda
|

Updated on:Feb 17, 2021 | 12:53 PM

Share

ರಾಜ್ಯದ ವಿವಿಧೆಡೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚಕರನ್ನು ಬೆಚ್ಚಿಬೀಳಿಸಿದ್ದಾರೆ. ಸಾಧಾರಣವಾಗಿ ದಾಳಿ ವಿಚಾರವನ್ನು ಅತ್ಯಂತ್ಯ ಗೌಪ್ಯವಾಗಿಡುವ ಅಧಿಕಾರಿಗಳು, ಪ್ರತಿಬಾರಿಯೂ ಗುಟ್ಟು ಬಿಟ್ಟುಕೊಡದೇ ಇರಲು ಒಂದಕ್ಕಿಂತ ಒಂದು ಅದ್ಭುತ ತಂತ್ರಗಳನ್ನು ಹೆಣೆಯುತ್ತಾರೆ. ಅಂತೆಯೇ ಈ ಬಾರಿಯೂ ದಾಳಿಗೆ ಮುನ್ನ ಮಾಸ್ಟರ್ ಪ್ಲಾನ್ ರೂಪಿಸಿದ ಐಟಿ ಅಧಿಕಾರಿಗಳು ಕಾರಿಗೆ ಫುಟ್​ಬಾಲ್​ ಸ್ಟಿಕರ್​ ಅಂಟಿಸಿಕೊಂಡು ಅಖಾಡಕ್ಕೆ ಇಳಿದಿದ್ದಾರೆ.

ದಾಳಿ ನಡೆಸಲು ಸಿದ್ಧವಾಗಿದ್ದ ಅಧಿಕಾರಿಗಳು ನಿನ್ನೆ ಸಂಜೆ‌ಯೇ 60 ಕಾರುಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಯಾರಿಗೂ ಅನುಮಾನಬಾರದೆಂಬ ಕಾರಣಕ್ಕೆ ಇಂಟರ್-​ಸ್ಟೇಟ್ ಫುಟ್ಬಾಲ್ ಚಾಂಪಿಯನ್​ಶಿಪ್​ ಆಡಲು ಕೇರಳಕ್ಕೆ ಹೋಗಬೇಕು ಎಂಬ ಕಾರಣ ನೀಡಿದ್ದರು. ನಂತರ ಎಲ್ಲಾ ಕಾರುಗಳ ಮೇಲೆ ಫುಟ್ಬಾಲ್ ಸ್ಟಿಕರ್ ಅಂಟಿಸಿದ್ದ ಸಿಬ್ಬಂದಿ ಇಂದು ಬೆಳಗ್ಗೆ ತೆರಿಗೆ ವಂಚಕರ ಮೇಲೆ ದಾಳಿ ಮಾಡಿ ಅಕ್ಷರಶಃ ಫುಟ್ಬಾಲ್ ಆಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕರಿಗೆ ಐಟಿ ಶಾಕ್​ ಟ್ರೀಟ್​ಮೆಂಟ್, ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ​

ಕೊರೊನಾ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಮತ್ತು ಮೆಡಿಕಲ್​ ಕಾಲೇಜ್​ ಶುಲ್ಕ ವಿಚಾರದಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ಮಂಗಳೂರು, ಬೆಂಗಳೂರು, ನೆಲಮಂಗಲ, ತುಮಕೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ಶಾಕ್​ ನೀಡಿದ್ದಾರೆ.

Published On - 12:50 pm, Wed, 17 February 21

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!