AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid

IT Raid on Khodeys group ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid
ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 09, 2021 | 11:30 AM

Share

ಬೆಂಗಳೂರು: ಮದ್ಯ ಸಾಮ್ರಾಜ್ಯದ ಪ್ರಮುಖ ಕಂಪನಿಯಾದ ಬೆಂಗಳೂರಿನ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಖೋಡೇಸ್ ಗ್ರೂಪ್ ಮಾಲೀಕರ ಮನೆ ಮತ್ತು ಕಚೇರಿ ಮೇಲೆ ಈ ದಾಳಿ ನಡೆದಿದೆ. ಖೋಡೇಸ್​ ಗ್ರೂಪ್​ನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿಗಳು ನಡೆದಿದ್ದು, ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ. ಖೋಡೇಸ್ ಬ್ರಿವರೇಜಸ್ , ಖೋಡೆ ಆರ್ ಸಿ ಎ , ಖೋಡೆ ಇಂಡಿಯಾ ಫ್ಯಾಕ್ಟರಿಗಳ ಮೇಲೆ ಐಟಿ ದಾಳಿಯಾಗಿದೆ. ರಾಮಚಂದ್ರ ಖೋಡೆ , ಹರಿ ಖೋಡೆ ಸಹೋದರರ ಮನೆ ಮೇಲೆಯೂ ಐಟಿ ದಾಳಿಗಳು ನಡೆದಿದ್ದು, ಐಟಿ ಅಧಿಕಾರಿಗಳು ತಂಡೋಪತಂಡವಾಗಿ ಪರಿಶೀಲನೆ ನಡೆಸ್ತಿದ್ದಾರೆ.

Published On - 11:26 am, Tue, 9 February 21

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ