AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid

IT Raid on Khodeys group ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid
ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 09, 2021 | 11:30 AM

Share

ಬೆಂಗಳೂರು: ಮದ್ಯ ಸಾಮ್ರಾಜ್ಯದ ಪ್ರಮುಖ ಕಂಪನಿಯಾದ ಬೆಂಗಳೂರಿನ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಖೋಡೇಸ್ ಗ್ರೂಪ್ ಮಾಲೀಕರ ಮನೆ ಮತ್ತು ಕಚೇರಿ ಮೇಲೆ ಈ ದಾಳಿ ನಡೆದಿದೆ. ಖೋಡೇಸ್​ ಗ್ರೂಪ್​ನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿಗಳು ನಡೆದಿದ್ದು, ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ. ಖೋಡೇಸ್ ಬ್ರಿವರೇಜಸ್ , ಖೋಡೆ ಆರ್ ಸಿ ಎ , ಖೋಡೆ ಇಂಡಿಯಾ ಫ್ಯಾಕ್ಟರಿಗಳ ಮೇಲೆ ಐಟಿ ದಾಳಿಯಾಗಿದೆ. ರಾಮಚಂದ್ರ ಖೋಡೆ , ಹರಿ ಖೋಡೆ ಸಹೋದರರ ಮನೆ ಮೇಲೆಯೂ ಐಟಿ ದಾಳಿಗಳು ನಡೆದಿದ್ದು, ಐಟಿ ಅಧಿಕಾರಿಗಳು ತಂಡೋಪತಂಡವಾಗಿ ಪರಿಶೀಲನೆ ನಡೆಸ್ತಿದ್ದಾರೆ.

Published On - 11:26 am, Tue, 9 February 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ