AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid

IT Raid on Khodeys group ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ.

IT Raid on Khodeys Group: ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ; ಹರಿಖೋಡೆ ಸೋದರನ ಮನೆ ಮೇಲೂ IT Raid
ಬೆಂಗಳೂರಿನಲ್ಲಿ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ
ಸಾಧು ಶ್ರೀನಾಥ್​
|

Updated on:Feb 09, 2021 | 11:30 AM

Share

ಬೆಂಗಳೂರು: ಮದ್ಯ ಸಾಮ್ರಾಜ್ಯದ ಪ್ರಮುಖ ಕಂಪನಿಯಾದ ಬೆಂಗಳೂರಿನ ಖೋಡೇಸ್ ಗ್ರೂಪ್​ ಮೇಲೆ ಐಟಿ ದಾಳಿ ನಡೆದಿದೆ. ಖೋಡೇಸ್ ಗ್ರೂಪ್ ಮಾಲೀಕರ ಮನೆ ಮತ್ತು ಕಚೇರಿ ಮೇಲೆ ಈ ದಾಳಿ ನಡೆದಿದೆ. ಖೋಡೇಸ್​ ಗ್ರೂಪ್​ನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿಗಳು ನಡೆದಿದ್ದು, ಶೇಷಾದ್ರಿ ರಸ್ತೆಯಲ್ಲಿರುವ ಮನೆ ಮತ್ತು ಆಫೀಸ್, ಕೋಣನಕುಂಟೆಯ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ಕಡೆ ದಾಳಿಗಳು ನಡೆದಿವೆ. ಖೋಡೇಸ್ ಬ್ರಿವರೇಜಸ್ , ಖೋಡೆ ಆರ್ ಸಿ ಎ , ಖೋಡೆ ಇಂಡಿಯಾ ಫ್ಯಾಕ್ಟರಿಗಳ ಮೇಲೆ ಐಟಿ ದಾಳಿಯಾಗಿದೆ. ರಾಮಚಂದ್ರ ಖೋಡೆ , ಹರಿ ಖೋಡೆ ಸಹೋದರರ ಮನೆ ಮೇಲೆಯೂ ಐಟಿ ದಾಳಿಗಳು ನಡೆದಿದ್ದು, ಐಟಿ ಅಧಿಕಾರಿಗಳು ತಂಡೋಪತಂಡವಾಗಿ ಪರಿಶೀಲನೆ ನಡೆಸ್ತಿದ್ದಾರೆ.

Published On - 11:26 am, Tue, 9 February 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ