Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ, ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೋವಿಡ್ ಮಹಾಮಾರಿ​ ಕಾಟ?

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ, ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೋವಿಡ್ ಮಹಾಮಾರಿ​ ಕಾಟ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 05, 2023 | 9:00 AM

ಬೆಂಗಳೂರು: ವಿಶ್ವದ ಹಲವು ರಾಷ್ಟ್ರಗಳಲ್ಲಿ ಕಟ್ಟಿ ಕಾಡಿದ್ದ ಕೊರೋನಾ ವೈರಸ್ (Corona virus)​ ಈಗ ಮತ್ತೆ ಕರ್ನಾಟಕದಲ್ಲಿ ಸದ್ದಿಲ್ಲದೆ ಮಾಹಾಮಾರಿಯ ಭೀತಿ ಶುರುವಾಗಿದೆ. ಹೌದು..ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದು, ಆತಂಕ ಮೂಡಿಸಿದೆ. ಬದಲಾದ ವಾತಾವರಣದಿಂದಾಗಿ ರಾಜ್ಯದಲ್ಲಿ ನೆಗಡಿ, ಕೆಮ್ಮು ಹಾಗೂ ಜ್ವರದ ಅನಾರೋಗ್ಯ ಸಮಸ್ಯೆ ತಲೆದೋರಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ವಾತಾವರಣದ ಪರಿಣಾಮ ಎಂದು ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಿಸಿಕೊಂಡವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ(ಮಾರ್ಚ್ 04) ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊನಾರೋನಾ ಪ್ರಕರಣ ಹೆಚ್ಚಳವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದ್ದರಿಂದ ರಾಜ್ಯದಲ್ಲಿ ಮತ್ತೆ ಮಹಾಮಾರಿ ಶುರುವಾಗುತ್ತಾ ಎನ್ನುವ ಆತಂಕ ಸೃಷ್ಟಿಸಿದೆ. ಇದರಿಂದ ಸಾರ್ವಜನಿಕರು ಎಚ್ಚರಿಂದ ಇರಬೇಕು. ಕೆಮ್ಮು, ನೆಗಡಿ ಇರುವವರಿಂದ ಕೊಂಚ ಅಂತರ ಕಾಪಾಡಿಕೊಳ್ಳುವುದು ಸೂಕ್ತ. ಇನ್ನು ಶೀತ, ಕೆಮ್ಮು ಇದ್ದವರು ಮಾಸ್ಕ್​ ಹಾಕಿಕೊಳ್ಳಬೇಕು.

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ