AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ. ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು […]

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಹೆಚ್ಚಿದ ಕೋವಿಡ್ ಪ್ರಕರಣ: ಸೋಂಕು ತಗುಲಿದ ವಿದ್ಯಾರ್ಥಿ ‌ಹಾಗೂ ಶಿಕ್ಷಕರೆಷ್ಟು?
ಪೃಥ್ವಿಶಂಕರ
|

Updated on:Nov 21, 2020 | 8:36 AM

Share

ರಾಜ್ಯದಲ್ಲಿ ಕಾಲೇಜು ಆರಂಭದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯದಲ್ಲಿ ನಾಲ್ಕೇ ದಿನಕ್ಕೆ ಕೋವಿಡ್ ಪ್ರಕರಣಗಳು ಶತಕ ದಾಟಿವೆ.

ರಾಜ್ಯದಲ್ಲಿ ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿ ‌ಹಾಗೂ ಶಿಕ್ಷಕರಿಗೆ ಕೊರೊನಾ ಒಕ್ಕರಿಸಿದೆ. ಅದರಲ್ಲಿ ಸಿಲಿಕಾನ್ ಸಿಟಿಯೊಂದರಲ್ಲಿಯೇ ‌89 ಜನರಿಗೆ ಸೋಂಕು ದೃಢವಾಗಿದೆ. ನವೆಂಬರ್ 16 ರಿಂದ ನ.19ವರೆಗೆ 13037 ಜನ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸಿಟಿಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ 89 ಜನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೋಂಕು ದೃಢವಾಗಿರುವುದು ಕಂಡು ಬಂದಿದೆ.

ದಿನದಿಂದ ‌ದಿನಕ್ಕೆ ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕಾಲೇಜು ಆರಂಭ ಮಾಡಿ ಸರ್ಕಾರ ತಪ್ಪು ಮಾಡ್ತಾ ಎಂಬ ಅನುಮಾನ ಈಗ ಎಲ್ಲೆಡೆ ಶುರುವಾಗಿದೆ. ರಾಜ್ಯದಲ್ಲಿ ಈಗಾಗಲೇ 104 ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಕಾಲೇಜಿಗೆ ಬಂದವರಲ್ಲಿ ಸೋಂಕು ಬಂದ ಹಿನ್ನೆಲೆ ಇತರೆ ವಿದ್ಯಾರ್ಥಿಗಳಲ್ಲಿ ಕೂಡ ಭೀತಿ ಹೆಚ್ಚಳವಾಗಿದೆ.

ಕಾಲೇಜು ಆರಂಭವಾದ ಹರಿಯಾಣ, ದೆಹಲಿ, ಆಂದ್ರಪ್ರದೇಶ ಗಳಲ್ಲಿ ‌ಕೊರೊನಾ‌ ಏರಿಕೆಯಾದ ಕಾರಣದಿಂದಾಗಿ ಹರಿಯಾಣದಲ್ಲಿ ‌ಮತ್ತೆ‌ ಶಾಲಾ -ಕಾಲೇಜು‌ಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ನ. 23 ರಿಂದ ಆರಂಭ ಮಾಡಲು ತಯಾರಿ ನಡೆಸಿದ್ದ ಗುಜರಾತ್ ‌ಸರ್ಕಾರ ಕೊರೊನಾ ಏರಿಕೆಯನ್ನು ಕಂಡು ಶಾಲಾ ಕಾಲೇಜು ಆರಂಭವನ್ನು ಮತ್ತೆ ಮುಂದೂಡಿದೆ.

ಇದನ್ನೂ ಓದಿ: ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ

Published On - 7:28 am, Sat, 21 November 20

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ