AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, […]

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ
ಶಿವಾರಾತ್ರಿ ಪ್ರಯುಕ್ತ ಕೆ.ಆರ್​ ಮಾರ್ಕೆಟ್​ನಲ್ಲಿ ವ್ಯಾಪಾರ ಪ್ರಾರಂಭ
shruti hegde
|

Updated on: Mar 10, 2021 | 11:54 AM

Share

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ.

ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಒಂದು ಮಾರು ಸೇವಂತಿಗೆ ಹೂವು 120 ರಿಂದ‌ 150 ರೂಪಾಯಿ, ಒಂದು ಮಾರು ಮಲ್ಲಿಗೆ 120 ರೂಪಾಯಿ, ಒಂದು ಮಾರು ಕನಕಾಂಬರ 80 ರೂಪಾಯಿ ಹಾಗೂ ಬಿಡಿ ಹೂವು ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಚಾಮರಾಜನಗರದಲ್ಲಿ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹನೂರು ತಾಲೂಕಿನ ಮಲೆ ಮಹದೇಶ್ವರ ಮಾದಪ್ಪನ ಬೆಟ್ಟದಲ್ಲಿ, ಇಂದಿನಿಂದ 4 ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ದೇಶದಾದ್ಯಂತ ಪ್ರಸಿದ್ಧಿ ಹೊಂದಿರುವ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಹೊರಗಿನಿಂದ ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!