AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, […]

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ
ಶಿವಾರಾತ್ರಿ ಪ್ರಯುಕ್ತ ಕೆ.ಆರ್​ ಮಾರ್ಕೆಟ್​ನಲ್ಲಿ ವ್ಯಾಪಾರ ಪ್ರಾರಂಭ
shruti hegde
|

Updated on: Mar 10, 2021 | 11:54 AM

Share

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ.

ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಒಂದು ಮಾರು ಸೇವಂತಿಗೆ ಹೂವು 120 ರಿಂದ‌ 150 ರೂಪಾಯಿ, ಒಂದು ಮಾರು ಮಲ್ಲಿಗೆ 120 ರೂಪಾಯಿ, ಒಂದು ಮಾರು ಕನಕಾಂಬರ 80 ರೂಪಾಯಿ ಹಾಗೂ ಬಿಡಿ ಹೂವು ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಚಾಮರಾಜನಗರದಲ್ಲಿ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹನೂರು ತಾಲೂಕಿನ ಮಲೆ ಮಹದೇಶ್ವರ ಮಾದಪ್ಪನ ಬೆಟ್ಟದಲ್ಲಿ, ಇಂದಿನಿಂದ 4 ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ದೇಶದಾದ್ಯಂತ ಪ್ರಸಿದ್ಧಿ ಹೊಂದಿರುವ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಹೊರಗಿನಿಂದ ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

Follow Us
shruti hegde
shruti hegde
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ