AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, […]

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ
ಶಿವಾರಾತ್ರಿ ಪ್ರಯುಕ್ತ ಕೆ.ಆರ್​ ಮಾರ್ಕೆಟ್​ನಲ್ಲಿ ವ್ಯಾಪಾರ ಪ್ರಾರಂಭ
Follow us
shruti hegde
|

Updated on: Mar 10, 2021 | 11:54 AM

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ.

ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಒಂದು ಮಾರು ಸೇವಂತಿಗೆ ಹೂವು 120 ರಿಂದ‌ 150 ರೂಪಾಯಿ, ಒಂದು ಮಾರು ಮಲ್ಲಿಗೆ 120 ರೂಪಾಯಿ, ಒಂದು ಮಾರು ಕನಕಾಂಬರ 80 ರೂಪಾಯಿ ಹಾಗೂ ಬಿಡಿ ಹೂವು ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಚಾಮರಾಜನಗರದಲ್ಲಿ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹನೂರು ತಾಲೂಕಿನ ಮಲೆ ಮಹದೇಶ್ವರ ಮಾದಪ್ಪನ ಬೆಟ್ಟದಲ್ಲಿ, ಇಂದಿನಿಂದ 4 ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ದೇಶದಾದ್ಯಂತ ಪ್ರಸಿದ್ಧಿ ಹೊಂದಿರುವ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಹೊರಗಿನಿಂದ ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು