AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, […]

ಮಹಾಶಿವರಾತ್ರಿ ಹಿನ್ನೆಲೆ; ಸಿಲಿಕಾನ್ ಸಿಟಿಯಲ್ಲಿ ಜೋರಾದ ಖರೀದಿ ಭರಾಟೆ
ಶಿವಾರಾತ್ರಿ ಪ್ರಯುಕ್ತ ಕೆ.ಆರ್​ ಮಾರ್ಕೆಟ್​ನಲ್ಲಿ ವ್ಯಾಪಾರ ಪ್ರಾರಂಭ
shruti hegde
|

Updated on: Mar 10, 2021 | 11:54 AM

Share

ಬೆಂಗಳೂರು: ನಾಳೆ (ಮಾರ್ಚ್ 11) ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ. ಹೂವು, ಹಣ್ಣು, ಬಿಲ್ವಪತ್ರೆ, ಪೂಜಾ ಸಾಮಾಗ್ರಿ ಖರೀದಿಗಾಗಿ ಪಟ್ಟಣದ ಮಂದಿ ಮುಗಿಬಿದ್ದಿದ್ದಾರೆ. ಕೆ.ಆರ್ ​ಮಾರ್ಕೆಟ್, ಗಾಂಧಿಬಜಾರ್, ಮಲ್ಲೇಶ್ವರಂನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಶಿವನ ಭಕ್ತರು ಶಿವನನ್ನು ಆರಾಧಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೊರೊನಾ ಪರಿಯೇ ಇಲ್ಲದೇ ಶಿವನನ್ನು ಆರಾಧಿಸಲು ಇಂದಿನಿಂದ ಜನ ಮುಂದಾಗಿದ್ದು, ಮಾಸ್ಕ್, ಸಾಮಾಜಿಕ‌ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ.

ಕೆ.ಆರ್ ಮಾರ್ಕೆಟ್​ನಲ್ಲಿ ಇಂದಿನಿಂದ ಪೂಜಾ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಒಂದು ಮಾರು ಸೇವಂತಿಗೆ ಹೂವು 120 ರಿಂದ‌ 150 ರೂಪಾಯಿ, ಒಂದು ಮಾರು ಮಲ್ಲಿಗೆ 120 ರೂಪಾಯಿ, ಒಂದು ಮಾರು ಕನಕಾಂಬರ 80 ರೂಪಾಯಿ ಹಾಗೂ ಬಿಡಿ ಹೂವು ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಚಾಮರಾಜನಗರದಲ್ಲಿ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹನೂರು ತಾಲೂಕಿನ ಮಲೆ ಮಹದೇಶ್ವರ ಮಾದಪ್ಪನ ಬೆಟ್ಟದಲ್ಲಿ, ಇಂದಿನಿಂದ 4 ದಿನಗಳ ಕಾಲ ಮಾದಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ದೇಶದಾದ್ಯಂತ ಪ್ರಸಿದ್ಧಿ ಹೊಂದಿರುವ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಹೊರಗಿನಿಂದ ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ