AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ರಾಷ್ಟ್ರೀಯ ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ

ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Independence Day 2022: ರಾಷ್ಟ್ರೀಯ  ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ
IPS Officer D Roopa
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 15, 2022 | 3:33 PM

ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ತಿಳಿಸಲು ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು, ಶೇರ್​ ಮಾಡಿದ ಕೆಲವೇ ಸಮಯದಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇವರು ಹಾಡಿರುವ ಹಾಡಿನ  ವಿಡಿಯೋವನ್ನು ಪಿಕೆ ಶಾನ್ ಅವರು ಎಡಿಟ್ ಮಾಡಿದ್ದು ಇದಕ್ಕೆ ಹಿನ್ನಲೆ ಸಂಗೀತವನ್ನು ಕೂಡ ಜೋಡಿಸಿದ್ದಾರೆ. ಈ ಮೂಲಕ ಡಿ. ರೂಪಾ ಅವರು 75ನೇ ಸ್ವಾತಂತ್ರ್ಯ ದಿನದ ಹಾಡಿಗೆ ಮೆರಗು ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು, ಬಂಕಿಮ್ ಚಂದ್ರ ಚಟರ್ಜಿಯವರು ಸಂಯೋಜಿಸಿದ ರಾಷ್ಟ್ರೀಯ ಗೀತೆಯನ್ನು ಹಾಡಲು ಯಾವಾಗಲೂ ಉಲ್ಲಾಸದಾಯಕವಾಗಿರುತ್ತದೆ. ಮಾತೃಭೂಮಿಗೆ ನಮನಗಳು, ಇದರ ಜೊತೆಗೆ ಈ ವಿಡಿಯೋವನ್ನು ಎಡಿಟ್ ಮಾಡಿದ ಪಿಕೆ ಶಾನ್ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಸ್ವಾತಂತ್ರ್ಯ ದಿನದಂದು ಎಲ್ಲ ಕಡೆಯಲ್ಲೂ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನದ ಆಚರಣೆ ಮಾಡುತ್ತಿದ್ದಾರೆ. ರಾಷ್ಟ್ರದೆಲ್ಲೆಡೆ 75ನೇ ಸ್ವಾತಂತ್ರ್ಯವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಸಾಮಾನ್ಯ ವ್ಯಕ್ತಿಯಿಂದ ಗಣ್ಯ ವ್ಯಕ್ತಿಗಳ ವರೆಗೂ ಅದ್ಧೂರಿಯಾಗಿ ಸ್ವಾತಂತ್ರ್ಯವನ್ನು ಆಚರಣೆ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳು ಇಂದು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನದ್ದೇಶಿ ಮಾತನಾಡಿದರೂ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಅನೇಕ ಯೋಜನೆಗಳಿ ಚಾಲನೆ ನೀಡಿದ್ದಾರೆ.

Published On - 3:02 pm, Mon, 15 August 22

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್