AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ರಾಷ್ಟ್ರೀಯ ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ

ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Independence Day 2022: ರಾಷ್ಟ್ರೀಯ  ಗೀತೆ ಹಾಡುವ ಮೂಲಕ 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭಕೋರಿದ ಐಪಿಎಸ್ ಅಧಿಕಾರಿ ಡಿ. ರೂಪಾ
IPS Officer D Roopa
TV9 Web
| Edited By: |

Updated on:Aug 15, 2022 | 3:33 PM

Share

ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ತಿಳಿಸಲು ಐಪಿಎಸ್ ಅಧಿಕಾರಿ ಡಿ. ರೂಪಾ (D Roopa IPS) ಅವರು ರಾಷ್ಟ್ರೀಯ ಗೀತೆಯನ್ನು ಅದ್ಭುತವಾಗಿ ಹಾಡಿದ್ದಾರೆ. ಮಧುರ ಕಂಠದಲ್ಲಿ ಹಾಡಿರುವ ಈ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು, ಶೇರ್​ ಮಾಡಿದ ಕೆಲವೇ ಸಮಯದಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇವರು ಹಾಡಿರುವ ಹಾಡಿನ  ವಿಡಿಯೋವನ್ನು ಪಿಕೆ ಶಾನ್ ಅವರು ಎಡಿಟ್ ಮಾಡಿದ್ದು ಇದಕ್ಕೆ ಹಿನ್ನಲೆ ಸಂಗೀತವನ್ನು ಕೂಡ ಜೋಡಿಸಿದ್ದಾರೆ. ಈ ಮೂಲಕ ಡಿ. ರೂಪಾ ಅವರು 75ನೇ ಸ್ವಾತಂತ್ರ್ಯ ದಿನದ ಹಾಡಿಗೆ ಮೆರಗು ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು, ಬಂಕಿಮ್ ಚಂದ್ರ ಚಟರ್ಜಿಯವರು ಸಂಯೋಜಿಸಿದ ರಾಷ್ಟ್ರೀಯ ಗೀತೆಯನ್ನು ಹಾಡಲು ಯಾವಾಗಲೂ ಉಲ್ಲಾಸದಾಯಕವಾಗಿರುತ್ತದೆ. ಮಾತೃಭೂಮಿಗೆ ನಮನಗಳು, ಇದರ ಜೊತೆಗೆ ಈ ವಿಡಿಯೋವನ್ನು ಎಡಿಟ್ ಮಾಡಿದ ಪಿಕೆ ಶಾನ್ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಸ್ವಾತಂತ್ರ್ಯ ದಿನದಂದು ಎಲ್ಲ ಕಡೆಯಲ್ಲೂ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನದ ಆಚರಣೆ ಮಾಡುತ್ತಿದ್ದಾರೆ. ರಾಷ್ಟ್ರದೆಲ್ಲೆಡೆ 75ನೇ ಸ್ವಾತಂತ್ರ್ಯವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಸಾಮಾನ್ಯ ವ್ಯಕ್ತಿಯಿಂದ ಗಣ್ಯ ವ್ಯಕ್ತಿಗಳ ವರೆಗೂ ಅದ್ಧೂರಿಯಾಗಿ ಸ್ವಾತಂತ್ರ್ಯವನ್ನು ಆಚರಣೆ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳು ಇಂದು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನದ್ದೇಶಿ ಮಾತನಾಡಿದರೂ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಅನೇಕ ಯೋಜನೆಗಳಿ ಚಾಲನೆ ನೀಡಿದ್ದಾರೆ.

Published On - 3:02 pm, Mon, 15 August 22

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ