AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಅದರಂತೆ, ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ
ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
TV9 Web
| Edited By: Rakesh Nayak Manchi|

Updated on:Aug 14, 2023 | 4:10 PM

Share

ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಪದಕ ಯಾರಿಗೆ?

  • ಎಸ್. ಮುರುಗನ್, ಎಡಿಜಿಪಿ
  • ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ ಯಾರಿಗೆಲ್ಲ?

  • ಸಂದೀಪ್ ಪಾಟೀಲ್, ಐಜಿಪಿ
  • ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
  • ನಾಗರಾಜ್, ಎಸಿಪಿ
  • ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
  • ಭೀಮಾರಾವ್ ಗಿರೀಶ್, ಎಸ್​ಪಿ
  • ರಾಘವೇಂದ್ರ ಹೆಗ್ಡೆ , ಎಸ್‌ಪಿ
  • ಜಗದೀಶ್ ಹೆಚ್.ಎಸ್., ಎಸಿಪಿ
  • ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
  • ನಾಗಯ್ಯ ನಾಗರಾಜು, ಡಿಎಸ್‌ಪಿ
  • ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
  • ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
  • ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್​ಸ್ಪೆಕ್ಟರ್
  • ಅಶೋಕ್ ಆರ್.ಪಿ, ಪೊಲೀಸ್ ಇನ್​ಸ್ಪೆಕ್ಟರ್
  • ರಾಮಪ್ಪ ಗುತ್ತೇರ್, ಪೊಲೀಸ್ ಇನ್​ಸ್ಪೆಕ್ಟರ್
  • ಶಂಕರ, ಹೆಡ್​​ ಕಾನ್​ಸ್ಟೇಬಲ್
  • ಕೆ.ವೆಂಕಟೇಶ್, ​​ಹೆಡ್ ಕಾನ್​ಸ್ಟೇಬಲ್
  • ಕುಮಾರ್, ಸಹಾಯಕ ಮುಖ್ಯ ಪೇದೆ
  • ವಿ.ಬಂಗಾರು, ಕೆಎಸ್‌ಆರ್‌ಪಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 14 August 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ