AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಅದರಂತೆ, ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ
ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
TV9 Web
| Edited By: |

Updated on:Aug 14, 2023 | 4:10 PM

Share

ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಪದಕ ಯಾರಿಗೆ?

  • ಎಸ್. ಮುರುಗನ್, ಎಡಿಜಿಪಿ
  • ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ ಯಾರಿಗೆಲ್ಲ?

  • ಸಂದೀಪ್ ಪಾಟೀಲ್, ಐಜಿಪಿ
  • ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
  • ನಾಗರಾಜ್, ಎಸಿಪಿ
  • ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
  • ಭೀಮಾರಾವ್ ಗಿರೀಶ್, ಎಸ್​ಪಿ
  • ರಾಘವೇಂದ್ರ ಹೆಗ್ಡೆ , ಎಸ್‌ಪಿ
  • ಜಗದೀಶ್ ಹೆಚ್.ಎಸ್., ಎಸಿಪಿ
  • ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
  • ನಾಗಯ್ಯ ನಾಗರಾಜು, ಡಿಎಸ್‌ಪಿ
  • ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
  • ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
  • ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್​ಸ್ಪೆಕ್ಟರ್
  • ಅಶೋಕ್ ಆರ್.ಪಿ, ಪೊಲೀಸ್ ಇನ್​ಸ್ಪೆಕ್ಟರ್
  • ರಾಮಪ್ಪ ಗುತ್ತೇರ್, ಪೊಲೀಸ್ ಇನ್​ಸ್ಪೆಕ್ಟರ್
  • ಶಂಕರ, ಹೆಡ್​​ ಕಾನ್​ಸ್ಟೇಬಲ್
  • ಕೆ.ವೆಂಕಟೇಶ್, ​​ಹೆಡ್ ಕಾನ್​ಸ್ಟೇಬಲ್
  • ಕುಮಾರ್, ಸಹಾಯಕ ಮುಖ್ಯ ಪೇದೆ
  • ವಿ.ಬಂಗಾರು, ಕೆಎಸ್‌ಆರ್‌ಪಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 14 August 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​