AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಅದರಂತೆ, ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ
ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
TV9 Web
| Edited By: Rakesh Nayak Manchi|

Updated on:Aug 14, 2023 | 4:10 PM

Share

ಬೆಂಗಳೂರು, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಕೊಡಮಾಡಲ್ಪಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ಸೇರಿದಂತೆ ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಪದಕ ಯಾರಿಗೆ?

  • ಎಸ್. ಮುರುಗನ್, ಎಡಿಜಿಪಿ
  • ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ ಯಾರಿಗೆಲ್ಲ?

  • ಸಂದೀಪ್ ಪಾಟೀಲ್, ಐಜಿಪಿ
  • ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
  • ನಾಗರಾಜ್, ಎಸಿಪಿ
  • ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
  • ಭೀಮಾರಾವ್ ಗಿರೀಶ್, ಎಸ್​ಪಿ
  • ರಾಘವೇಂದ್ರ ಹೆಗ್ಡೆ , ಎಸ್‌ಪಿ
  • ಜಗದೀಶ್ ಹೆಚ್.ಎಸ್., ಎಸಿಪಿ
  • ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
  • ನಾಗಯ್ಯ ನಾಗರಾಜು, ಡಿಎಸ್‌ಪಿ
  • ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
  • ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
  • ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್​ಸ್ಪೆಕ್ಟರ್
  • ಅಶೋಕ್ ಆರ್.ಪಿ, ಪೊಲೀಸ್ ಇನ್​ಸ್ಪೆಕ್ಟರ್
  • ರಾಮಪ್ಪ ಗುತ್ತೇರ್, ಪೊಲೀಸ್ ಇನ್​ಸ್ಪೆಕ್ಟರ್
  • ಶಂಕರ, ಹೆಡ್​​ ಕಾನ್​ಸ್ಟೇಬಲ್
  • ಕೆ.ವೆಂಕಟೇಶ್, ​​ಹೆಡ್ ಕಾನ್​ಸ್ಟೇಬಲ್
  • ಕುಮಾರ್, ಸಹಾಯಕ ಮುಖ್ಯ ಪೇದೆ
  • ವಿ.ಬಂಗಾರು, ಕೆಎಸ್‌ಆರ್‌ಪಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 14 August 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ