AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

ಹುಬ್ಬಳ್ಳಿ ಧಾರವಾಡ ಬೈಪಾಸ್​ ರಸ್ತೆಯ 32 ಕಿ.ಮೀ ಅಂತರದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆದ ಅಪಘಾತ ಮತ್ತು ಅದರಲ್ಲಿ ಮೃತಪಟ್ಟವರ ಬಗ್ಗೆಯೂ ವರದಿ ನೀಡಿ. ಈ ವರದಿ ಫೆಬ್ರವರಿ 15ರ ಒಳಗೆ ನಮ್ಮ ಕೈ ಸೇರಬೇಕು ಎಂದು ಸಮಿತಿ ಸೂಚಿಸಿದೆ.

ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 24, 2021 | 6:41 PM

ನವದೆಹಲಿ: ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಸ್ತೆ ಸುರಕ್ಷತೆಯ ಕುರಿತ ಸುಪ್ರೀಂ ಕೋರ್ಟ್ ಸಮಿತಿ ಈ ಕುರಿತು  ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅರ್ಜುನ್​ ಪರ್ವೇಜ್​ ಅವರಿಗೆ ಸಮಿತಿ ಪತ್ರವನ್ನು ಕಳುಹಿಸಿದೆ. ಜನವರಿ 15ರಂದು ಧಾರವಾಡದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಪ್ರಕರಣದ ವಿಸ್ತೃತ ವರದಿ ನೀಡುವಂತೆ ನಾವು ಸೂಚಿಸುತ್ತಿದ್ದೇವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಅಪಘಾತ ತಡೆಯಲು ತೆಗೆದುಕೊಳ್ಳುವ ಕ್ರಮದ ಬಗ್ಗೆ ವಿವರಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಬೈಪಾಸ್​ ರಸ್ತೆಯ 32 ಕಿ.ಮೀ ಅಂತರದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆದ ಅಪಘಾತ ಮತ್ತು ಅದರಲ್ಲಿ ಎಷ್ಟು ಜನ ಮೃತಪಟ್ಟಿ್ದಾರೆ ಎನ್ನುವ ಬಗ್ಗೆಯೂ ವರದಿ ನೀಡಿ. ಈ ವರದಿ ಫೆಬ್ರವರಿ 15ರ ಒಳಗೆ ನಮ್ಮ ಕೈ ಸೇರಬೇಕು ಎಂದು ಸಮಿತಿ ಸೂಚಿಸಿದೆ.

ಜನವರಿ 15ರಂದು ದಾವಣಗೆರೆಯ ಒಟ್ಟು 16 ಮಂದಿ ಟಿಟಿ ವಾಹನದಲ್ಲಿ ಗೋವಾಗೆ ಹೊರಟ್ಟಿದ್ದರು. ಈ ಪೈಕಿ 14 ಮಂದಿ ಮಹಿಳೆಯರು ಮತ್ತು ಒಬ್ಬ ಡೈವರ್ ಹಾಗೂ ಕ್ಲೀನರ್ ಇದ್ದರು. ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ. ಹೆ. 4ರಲ್ಲಿ ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ 13 ಜನ ಮೃತಪಟ್ಟಿದ್ದರು.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ

ಧಾರವಾಡ ಅಪಘಾತ; ಗಂಟಲುಬ್ಬಿ ಕಣ್ಣೀರಾದ ಗೆಳತಿ ಹಂಚಿಕೊಂಡ ಒಡನಾಡಿಗಳ ನೆನಪು

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸಾವಿನ ರಸ್ತೆಯ ಅಟ್ಟಹಾಸ; ಕಣ್ಮುಚ್ಚಿ ಕುಳಿತರಾ ಅಧಿಕಾರಿಗಳು?

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ