AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Indian Air Force Station Jalahalli | ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
ಸಾಧು ಶ್ರೀನಾಥ್​
|

Updated on: May 04, 2021 | 3:31 PM

Share

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿದ್ದು, ಭಾರತೀಯ ವಾಯುಪಡೆ ಸಹ ತನ್ನ ಶಕ್ತ್ಯಾನುಸಾರ ಸೋಂಕಿತರ ನೆರವಿಗೆ ಧಾವಿಸಿದೆ. ಭಾರತೀಯ ವಾಯುಪಡೆ (IAF) ವತಿಯಿಂದ 100 ಕೊವಿಡ್ ಬೆಡ್​ಗಳ ವ್ಯವಸ್ಥೆಗೆ ಸಿದ್ಧತೆ ನಡೆದಿದೆ.

ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು ಎಂದು ವಾಯುಪಡೆ ಕೇಂದ್ರದ ಮೂಲಗಳು ತಿಳಿಸಿವೆ.

(Indian Air Force to set up a 100 bedded COVID treatment facility at Air Force Station Jalahalli to be be operational on May 6)

Also Read:

ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

Oxygen Shortage: ಕೊವಿಡ್​ ಕೇಂದ್ರದಲ್ಲಿಯೇ ಆಕ್ಸಿಜನ್ ಘಟಕ ಸ್ಥಾಪನೆ; ರಾಷ್ಟ್ರರಾಜಧಾನಿಯಲ್ಲೇ ಮೊದಲ ಪ್ರಯೋಗ ಇದು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ