AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Indian Air Force Station Jalahalli | ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 04, 2021 | 3:31 PM

Share

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿದ್ದು, ಭಾರತೀಯ ವಾಯುಪಡೆ ಸಹ ತನ್ನ ಶಕ್ತ್ಯಾನುಸಾರ ಸೋಂಕಿತರ ನೆರವಿಗೆ ಧಾವಿಸಿದೆ. ಭಾರತೀಯ ವಾಯುಪಡೆ (IAF) ವತಿಯಿಂದ 100 ಕೊವಿಡ್ ಬೆಡ್​ಗಳ ವ್ಯವಸ್ಥೆಗೆ ಸಿದ್ಧತೆ ನಡೆದಿದೆ.

ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು ಎಂದು ವಾಯುಪಡೆ ಕೇಂದ್ರದ ಮೂಲಗಳು ತಿಳಿಸಿವೆ.

(Indian Air Force to set up a 100 bedded COVID treatment facility at Air Force Station Jalahalli to be be operational on May 6)

Also Read:

ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

Oxygen Shortage: ಕೊವಿಡ್​ ಕೇಂದ್ರದಲ್ಲಿಯೇ ಆಕ್ಸಿಜನ್ ಘಟಕ ಸ್ಥಾಪನೆ; ರಾಷ್ಟ್ರರಾಜಧಾನಿಯಲ್ಲೇ ಮೊದಲ ಪ್ರಯೋಗ ಇದು

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ