AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Indian Air Force Station Jalahalli | ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್
Follow us
ಸಾಧು ಶ್ರೀನಾಥ್​
|

Updated on: May 04, 2021 | 3:31 PM

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿದ್ದು, ಭಾರತೀಯ ವಾಯುಪಡೆ ಸಹ ತನ್ನ ಶಕ್ತ್ಯಾನುಸಾರ ಸೋಂಕಿತರ ನೆರವಿಗೆ ಧಾವಿಸಿದೆ. ಭಾರತೀಯ ವಾಯುಪಡೆ (IAF) ವತಿಯಿಂದ 100 ಕೊವಿಡ್ ಬೆಡ್​ಗಳ ವ್ಯವಸ್ಥೆಗೆ ಸಿದ್ಧತೆ ನಡೆದಿದೆ.

ಜಾಲಹಳ್ಳಿಯ IAF​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್ ಆಗಲಿದ್ದು, ​10 ಐಸಿಯು ಬೆಡ್, 40 ಆಕ್ಸಿಜನ್ ಬೆಡ್​ಗಳ ವ್ಯವಸ್ಥೆ ಹೊಂದಿರುತ್ತದೆ. 50 ಆಕ್ಸಿಜನ್ ಸಾಂದ್ರಕಗಳುಳ್ಳ ಬೆಡ್​ಗಳ ವ್ಯವಸ್ಥೆಯೂ ಇಲ್ಲಿ ಸ್ಥಾಪಿಸಲಾಗುವುದು. ಮೇ 6 ರೊಳಗೆ ಎಲ್ಲ ಬೆಡ್​ಗಳನ್ನ ಓಪನ್​ ಮಾಡಲಾಗುವುದು ಎಂದು ವಾಯುಪಡೆ ಕೇಂದ್ರದ ಮೂಲಗಳು ತಿಳಿಸಿವೆ.

(Indian Air Force to set up a 100 bedded COVID treatment facility at Air Force Station Jalahalli to be be operational on May 6)

Also Read:

ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

Oxygen Shortage: ಕೊವಿಡ್​ ಕೇಂದ್ರದಲ್ಲಿಯೇ ಆಕ್ಸಿಜನ್ ಘಟಕ ಸ್ಥಾಪನೆ; ರಾಷ್ಟ್ರರಾಜಧಾನಿಯಲ್ಲೇ ಮೊದಲ ಪ್ರಯೋಗ ಇದು

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ