AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA ವಿರುದ್ಧ ಸಿದ್ದರಾಮಯ್ಯ ಬೇಕಿದ್ದರೆ ಹಕ್ಕುಚ್ಯುತಿ ಮಂಡಿಸಲಿ: ಸಿ.ಸಿ.ಪಾಟೀಲ್

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವ ನ್ಯೂನತೆ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಯಾವ ಆಕ್ಷೇಪವಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ಹಕ್ಕುಚ್ಯುತಿ ಮಂಡಿಸುವ ಹಕ್ಕು ಇದೆ. ಬೇಕಿದ್ದರೆ ಸಿದ್ದರಾಮಯ್ಯ ಹಕ್ಕುಚ್ಯುತಿಯನ್ನು ಮಂಡನೆ ಮಾಡಲಿ. ಆದರೆ ರಾಜ್ಯದ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಬೆಂಗಳೂರಿನ BJP ಕಚೇರಿಯಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ರಾಜ್ಯ ಸಹಜ […]

CAA ವಿರುದ್ಧ ಸಿದ್ದರಾಮಯ್ಯ ಬೇಕಿದ್ದರೆ ಹಕ್ಕುಚ್ಯುತಿ ಮಂಡಿಸಲಿ: ಸಿ.ಸಿ.ಪಾಟೀಲ್
ಸಾಧು ಶ್ರೀನಾಥ್​
|

Updated on:Dec 21, 2019 | 2:43 PM

Share

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವ ನ್ಯೂನತೆ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಯಾವ ಆಕ್ಷೇಪವಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ಹಕ್ಕುಚ್ಯುತಿ ಮಂಡಿಸುವ ಹಕ್ಕು ಇದೆ. ಬೇಕಿದ್ದರೆ ಸಿದ್ದರಾಮಯ್ಯ ಹಕ್ಕುಚ್ಯುತಿಯನ್ನು ಮಂಡನೆ ಮಾಡಲಿ. ಆದರೆ ರಾಜ್ಯದ ಮುಗ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಬೆಂಗಳೂರಿನ BJP ಕಚೇರಿಯಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ರಾಜ್ಯ ಸಹಜ ಪರಿಸ್ಥಿತಿಗೆ ಮರಳುತ್ತಿದೆ. ಜವಾಬ್ದಾರಿಯುತ ಮಂತ್ರಿ ಸ್ಥಾನದಲ್ಲಿರುವ ಕಾರಣಕ್ಕೆ ನಾನು ಬೇರೆ ಪಕ್ಷದವರಂತೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.

Published On - 2:26 pm, Sat, 21 December 19

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?