
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವ ನ್ಯೂನತೆ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಯಾವ ಆಕ್ಷೇಪವಿದೆಯೋ ಗೊತ್ತಿಲ್ಲ.
ಪ್ರತಿಪಕ್ಷ ನಾಯಕರನ್ನು ಮಂಗಳೂರಿಗೆ ಹೋಗದಂತೆ ತಡೆದಿದ್ದು ಏಕೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಾನು ಈಗ ಉತ್ತರಿಸಲು ಹೋಗುವುದಿಲ್ಲ. ರಾಜ್ಯ ಸಹಜ ಪರಿಸ್ಥಿತಿಗೆ ಮರಳುತ್ತಿದೆ. ಜವಾಬ್ದಾರಿಯುತ ಮಂತ್ರಿ ಸ್ಥಾನದಲ್ಲಿರುವ ಕಾರಣಕ್ಕೆ ನಾನು ಬೇರೆ ಪಕ್ಷದವರಂತೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.
Published On - 2:26 pm, Sat, 21 December 19