AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuwait ಕನ್ನಡಿಗರ ಪರದಾಟ: ತಾಯ್ನಾಡಿಗೆ ಮರಳಲು ನೆರವಿನ ಮನವಿ

[lazy-load-videos-and-sticky-control id=”5lokvRK6eiw”] ಉದ್ಯೋಗ ಅರಸಿ ಕುವೈತ್​ಗೆ ಹೋಗಿದ್ದ ರಾಜ್ಯದ ಜನರು ಇದೀಗ ಸಂಕಷ್ಟದಲ್ಲಿದ್ದಾರೆ. ಕೊರೊನಾ ಹರಡುವಿಕೆಯನ್ನ ತಡೆಯಲು ಅಲ್ಲಿನ ಸರ್ಕಾರ ಘೋಷಿಸಿದ ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ನಿವಾಸಿಗಳೇ ಬಹುಪಾಲು ಇದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಕುವೈತ್ ಸ್ತಬ್ಧವಾಗಿ ಹೋಗಿದೆ. ಹೀಗಾಗಿ, ರಾಜ್ಯಕ್ಕೆ ಮರಳಿ ಬರಲು ಸಿದ್ಧರಾಗಿದ್ದ ಕನ್ನಡಿಗರಿಗೆ ವಿಮಾನ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುವಂಥ ಸ್ಥಿತಿ ಎದುರಾಗಿದೆ. ಆದ್ದರಿಂದ, ಭಾರತಕ್ಕೆ ವಾಪಸ್ ಬರೋಕೆ ವ್ಯವಸ್ಥೆ ಮಾಡಿಕೊಡಲು […]

Kuwait ಕನ್ನಡಿಗರ ಪರದಾಟ: ತಾಯ್ನಾಡಿಗೆ ಮರಳಲು ನೆರವಿನ ಮನವಿ
KUSHAL V
| Updated By: ಸಾಧು ಶ್ರೀನಾಥ್​|

Updated on:Aug 01, 2020 | 12:44 PM

Share

[lazy-load-videos-and-sticky-control id=”5lokvRK6eiw”]

ಉದ್ಯೋಗ ಅರಸಿ ಕುವೈತ್​ಗೆ ಹೋಗಿದ್ದ ರಾಜ್ಯದ ಜನರು ಇದೀಗ ಸಂಕಷ್ಟದಲ್ಲಿದ್ದಾರೆ. ಕೊರೊನಾ ಹರಡುವಿಕೆಯನ್ನ ತಡೆಯಲು ಅಲ್ಲಿನ ಸರ್ಕಾರ ಘೋಷಿಸಿದ ಲಾಕ್​ಡೌನ್​ನಿಂದ ಕೆಲಸ ಕಳೆದುಕೊಂಡು ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ನಿವಾಸಿಗಳೇ ಬಹುಪಾಲು ಇದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ 8 ತಿಂಗಳಿಂದ ಕುವೈತ್ ಸ್ತಬ್ಧವಾಗಿ ಹೋಗಿದೆ. ಹೀಗಾಗಿ, ರಾಜ್ಯಕ್ಕೆ ಮರಳಿ ಬರಲು ಸಿದ್ಧರಾಗಿದ್ದ ಕನ್ನಡಿಗರಿಗೆ ವಿಮಾನ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುವಂಥ ಸ್ಥಿತಿ ಎದುರಾಗಿದೆ. ಆದ್ದರಿಂದ, ಭಾರತಕ್ಕೆ ವಾಪಸ್ ಬರೋಕೆ ವ್ಯವಸ್ಥೆ ಮಾಡಿಕೊಡಲು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪರಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 8:51 am, Sat, 1 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ