AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಸೋಗಿನಲ್ಲಿ 4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ! ಏನಾಯ್ತು ಆಗ?

ಇಂದಿರಾ ಗಾಂಧಿಯ ಮಹತ್ವಾಕಾಂಕ್ಷಿ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಧನ ಸಹಾಯದ ಅಗತ್ಯವಿತ್ತು. ಆದರೆ ಸರ್ಕಾರದ ಖಜಾನೆಯಲ್ಲಿ ಹೆಚ್ಚಿನ ಹಣ ಇರಲಿಲ್ಲ. ಹಾಗಾಗಿ ಸಮಾಜವಾದಿ ಯೋಜನೆಗಳ ಭಾರವನ್ನು ಸಾಮಾನ್ಯ ತೆರಿಗೆದಾರರು ಹೊರಬೇಕಾಯಿತು.

ಸಮಾಜವಾದಿ ಸೋಗಿನಲ್ಲಿ 4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ! ಏನಾಯ್ತು ಆಗ?
4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ!
ಸಾಧು ಶ್ರೀನಾಥ್​
|

Updated on: May 18, 2024 | 1:50 PM

Share

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಂಪತ್ತಿನ ಮರುಹಂಚಿಕೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿದೆ. ಕಾಂಗ್ರೆಸ್ಸಿನ ಕಟ್ಟಾಳು (ಈಗಿಲ್ಲ), ಇಂದಿರಾ ಗಾಂಧಿಯ (Indira Gandhi) ಅನುಯಾಯಿ ಸ್ಯಾಮ್​ ಪಿತ್ರೋಡಾ (sam pitroda) ಎಂಬ ಟೆಕ್ನಾಲಜಿ ಮೇಧಾವಿ ಈ ಚರ್ಚೆಯನ್ನು ಹುಟ್ಟುಹಾಕಿದ್ದು ಎಂಬುದು ಗಮನಾರ್ಹ. ಅಂದಿನ ಪ್ರಧಾನ ಮಂತ್ರಿ ಮತ್ತು ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಅವರು “ಆದಾಯ (income) ಮತ್ತು ಸಂಪತ್ತಿನ (wealth) ವಿಷಯದಲ್ಲಿ ಸಮಾನತೆಯನ್ನು ಸಾಧಿಸಲು ತೆರಿಗೆ ಎಂಬ ಅಸ್ತ್ರವನ್ನು ಝಳಪಿಸಿದ್ದರು. 1970 ರ ದಶಕದ ಆರಂಭದಲ್ಲಿ ಅವರ ಸರ್ಕಾರವು ಆದಾಯ ತೆರಿಗೆ ದರಗಳನ್ನು 97.5% ಕ್ಕೆ ಏರಿಸಿತ್ತು. ಹಾಗೆ ನೋಡಿದರೆ ಭಾರತದ ಆರ್ಥಿಕತೆ ಅಭಿವೃದ್ಧಿ ಹೊಂದಿದ್ದು 1991 ರ ಎಲ್‌ಪಿಜಿ (ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ) ಸುಧಾರಣೆಗಳ ನಂತರ. ಆದರೆ ಅದಕ್ಕೂ ಮುನ್ನ ಸರ್ಕಾರದ ಸಮಾಜವಾದಿ ಧೋರಣೆಗಳಿಂದಾಗಿ ದೇಶದ ಆರ್ಥಿಕತೆಯು 1980 ರ ದಶಕದವರೆಗೆ ತೀವ್ರವಾಗಿ ಹದಗೆಟ್ಟಿತ್ತು ಎಂಬುದು ದಾಖಲಾರ್ಹವಾಗಿದೆ. ಅದೊಮ್ಮೆ ಇಂದಿರಾ ಗಾಂಧಿಯವರು ‘ಆದಾಯ ಮತ್ತು ಸಂಪತ್ತಿನ ವಿಷಯದಲ್ಲಿ ಸಮಾನತೆ ಸಾಧಿಸಲು’ ತೆರಿಗೆಯನ್ನು ಪ್ರಮುಖ ಸಾಧನ ಎಂದು ಎಣಿಸಿದ್ದರು. 1970 ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ನೇರ ತೆರಿಗೆ ದರವನ್ನು 93.5% ಕ್ಕೆ ಹೆಚ್ಚಿಸಿತು. ಅದು 1973-74 ರ ವೇಳೆಗೆ 97.5% ಕ್ಕೆ ಏರಿತ್ತು. ಜಾಗತಿಕ ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತಿದ್ದ ಸರ್ಕಾರದ ಇಂತಹ ನಡೆ ಆಗ ತೀವ್ರ ಟೀಕೆಗೆ ಗುರಿಯಾಗಿತ್ತು. ತೆರಿಗೆ ಜಾಲದ ವ್ಯಾಪ್ತಿಯನ್ನು ವಿಸ್ತರಿಸುವ ಬದಲು ಕಡಿಮೆ ಸಂಖ್ಯೆಯ ನಿರ್ದಿಷ್ಟ ವರ್ಗದ ಜನರ ಮೇಲೆಯೇ ಹೆಚ್ಚು ತೆರಿಗೆ ವಿಧಿಸುವ ಪ್ರಧಾನಿ ಇಂದಿರಾ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ