AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಸೋಗಿನಲ್ಲಿ 4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ! ಏನಾಯ್ತು ಆಗ?

ಇಂದಿರಾ ಗಾಂಧಿಯ ಮಹತ್ವಾಕಾಂಕ್ಷಿ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಧನ ಸಹಾಯದ ಅಗತ್ಯವಿತ್ತು. ಆದರೆ ಸರ್ಕಾರದ ಖಜಾನೆಯಲ್ಲಿ ಹೆಚ್ಚಿನ ಹಣ ಇರಲಿಲ್ಲ. ಹಾಗಾಗಿ ಸಮಾಜವಾದಿ ಯೋಜನೆಗಳ ಭಾರವನ್ನು ಸಾಮಾನ್ಯ ತೆರಿಗೆದಾರರು ಹೊರಬೇಕಾಯಿತು.

ಸಮಾಜವಾದಿ ಸೋಗಿನಲ್ಲಿ 4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ! ಏನಾಯ್ತು ಆಗ?
4 ವರ್ಷ ಕಾಲ ಆದಾಯ ತೆರಿಗೆಯನ್ನು ಶೇ 97.5 ಕ್ಕೆ ಏರಿಸಿದ್ದ ಪ್ರಧಾನಿ ಇಂದಿರಾ!
ಸಾಧು ಶ್ರೀನಾಥ್​
|

Updated on: May 18, 2024 | 1:50 PM

Share

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಂಪತ್ತಿನ ಮರುಹಂಚಿಕೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿದೆ. ಕಾಂಗ್ರೆಸ್ಸಿನ ಕಟ್ಟಾಳು (ಈಗಿಲ್ಲ), ಇಂದಿರಾ ಗಾಂಧಿಯ (Indira Gandhi) ಅನುಯಾಯಿ ಸ್ಯಾಮ್​ ಪಿತ್ರೋಡಾ (sam pitroda) ಎಂಬ ಟೆಕ್ನಾಲಜಿ ಮೇಧಾವಿ ಈ ಚರ್ಚೆಯನ್ನು ಹುಟ್ಟುಹಾಕಿದ್ದು ಎಂಬುದು ಗಮನಾರ್ಹ. ಅಂದಿನ ಪ್ರಧಾನ ಮಂತ್ರಿ ಮತ್ತು ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಅವರು “ಆದಾಯ (income) ಮತ್ತು ಸಂಪತ್ತಿನ (wealth) ವಿಷಯದಲ್ಲಿ ಸಮಾನತೆಯನ್ನು ಸಾಧಿಸಲು ತೆರಿಗೆ ಎಂಬ ಅಸ್ತ್ರವನ್ನು ಝಳಪಿಸಿದ್ದರು. 1970 ರ ದಶಕದ ಆರಂಭದಲ್ಲಿ ಅವರ ಸರ್ಕಾರವು ಆದಾಯ ತೆರಿಗೆ ದರಗಳನ್ನು 97.5% ಕ್ಕೆ ಏರಿಸಿತ್ತು. ಹಾಗೆ ನೋಡಿದರೆ ಭಾರತದ ಆರ್ಥಿಕತೆ ಅಭಿವೃದ್ಧಿ ಹೊಂದಿದ್ದು 1991 ರ ಎಲ್‌ಪಿಜಿ (ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ) ಸುಧಾರಣೆಗಳ ನಂತರ. ಆದರೆ ಅದಕ್ಕೂ ಮುನ್ನ ಸರ್ಕಾರದ ಸಮಾಜವಾದಿ ಧೋರಣೆಗಳಿಂದಾಗಿ ದೇಶದ ಆರ್ಥಿಕತೆಯು 1980 ರ ದಶಕದವರೆಗೆ ತೀವ್ರವಾಗಿ ಹದಗೆಟ್ಟಿತ್ತು ಎಂಬುದು ದಾಖಲಾರ್ಹವಾಗಿದೆ. ಅದೊಮ್ಮೆ ಇಂದಿರಾ ಗಾಂಧಿಯವರು ‘ಆದಾಯ ಮತ್ತು ಸಂಪತ್ತಿನ ವಿಷಯದಲ್ಲಿ ಸಮಾನತೆ ಸಾಧಿಸಲು’ ತೆರಿಗೆಯನ್ನು ಪ್ರಮುಖ ಸಾಧನ ಎಂದು ಎಣಿಸಿದ್ದರು. 1970 ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರವು ನೇರ ತೆರಿಗೆ ದರವನ್ನು 93.5% ಕ್ಕೆ ಹೆಚ್ಚಿಸಿತು. ಅದು 1973-74 ರ ವೇಳೆಗೆ 97.5% ಕ್ಕೆ ಏರಿತ್ತು. ಜಾಗತಿಕ ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತಿದ್ದ ಸರ್ಕಾರದ ಇಂತಹ ನಡೆ ಆಗ ತೀವ್ರ ಟೀಕೆಗೆ ಗುರಿಯಾಗಿತ್ತು. ತೆರಿಗೆ ಜಾಲದ ವ್ಯಾಪ್ತಿಯನ್ನು ವಿಸ್ತರಿಸುವ ಬದಲು ಕಡಿಮೆ ಸಂಖ್ಯೆಯ ನಿರ್ದಿಷ್ಟ ವರ್ಗದ ಜನರ ಮೇಲೆಯೇ ಹೆಚ್ಚು ತೆರಿಗೆ ವಿಧಿಸುವ ಪ್ರಧಾನಿ ಇಂದಿರಾ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ