AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಹಂತದಲ್ಲಿ ಕೊವಿಡ್ ಲಸಿಕೆ ಪಡೆದ ಇನ್ಫಿ ನಾರಾಯಣಮೂರ್ತಿ, ಸುಧಾಮೂರ್ತಿ ದಂಪತಿ

ಬೊಮ್ಮಸಂದ್ರ ನಾರಾಯಣ ಹೆಲ್ತ್ ಸಿಟಿಯಲ್ಲಿ ಲಸಿಕೆ ಪಡೆದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ದಂಪತಿಗೆ ನಾರಾಯಣ ಹೆಲ್ತ್ ಸಿಟಿ ಸಂಸ್ಥಾಪಕ ದೇವಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ.

ಎರಡನೇ ಹಂತದಲ್ಲಿ ಕೊವಿಡ್ ಲಸಿಕೆ ಪಡೆದ ಇನ್ಫಿ ನಾರಾಯಣಮೂರ್ತಿ, ಸುಧಾಮೂರ್ತಿ ದಂಪತಿ
ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಇನ್ಫೋಸಿಸ್ ಫೌಂಡೇಷನ್ ಚೇರ್ಮನ್ ಸುಧಾಮೂರ್ತಿ ಎರಡನೇ ಹಂತದಲ್ಲಿ ಲಸಿಕೆ ಪಡೆದದ್ದು (ಸಂಗ್ರಹ ಚಿತ್ರ)
preethi shettigar
| Edited By: |

Updated on: Mar 01, 2021 | 6:11 PM

Share

ಬೆಂಗಳೂರು: ಇಂದು ದೇಶದಾದ್ಯಂತ ಎರಡನೇ ಹಂತದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆದಿದೆ. ಎರಡನೇ ಹಂತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆಯೇ ದೆಹಲಿಯ ಎಮ್ಸ್​ನಲ್ಲಿ ಕೊವಿಡ್ ಲಸಿಕೆ ಡೋಸ್ ಪಡೆಯುವ ಮೂಲಕ ಚಾಲನೆ ನೀಡಿದ್ದರು. ಇದೀಗ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಇನ್ಫೋಸಿಸ್ ಫೌಂಡೇಷನ್ ಚೇರ್ಮನ್ ಸುಧಾಮೂರ್ತಿ ದಂಪತಿ ಸಹ ಲಸಿಕೆ ಪಡೆದು ಈ ಅಭಿಯಾನಕ್ಕೆ ಬಲ ತುಂಬಿದ್ದಾರೆ.

ಬೊಮ್ಮಸಂದ್ರದಲ್ಲಿರುವ ಪ್ರತಿಷ್ಠಿತ ನಾರಾಯಣ ಹೆಲ್ತ್ ಸಿಟಿಯಲ್ಲಿ ಲಸಿಕೆ ಪಡೆದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ದಂಪತಿಗೆ ನಾರಾಯಣ ಹೆಲ್ತ್ ಸಿಟಿ ಸಂಸ್ಥಾಪಕ ಡಾ. ದೇವಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ. ಇನ್ನು ಇಂದು ಬೆಳಿಗ್ಗೆ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಕೂಡ ಲಸಿಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆಯಿಂದ ನಾರಾಯಣ ಹೆಲ್ತ್ ಸಿಟಿಯಲ್ಲಿ 100ಕ್ಕೂ ಹೆಚ್ಚು ಹಿರಿಯ ನಾಗರಿಕರು ಕೊರೊನಾ ಲಸಿಕೆ ಪಡೆದಿದ್ದಾರೆ.

vaccince infosys

ಬೊಮ್ಮಸಂದ್ರ ನಾರಾಯಣ ಹೆಲ್ತ್ ಸಿಟಿಯಲ್ಲಿ ಲಸಿಕೆ ಪಡೆದ ದೃಶ್ಯ

vaccince infosys

ಸುಧಾಮೂರ್ತಿಯವರು ಕೊರೊನಾ ಲಸಿಕೆ ಪಡೆಯುತ್ತಿರುವುದು

ಇದನ್ನೂ ಓದಿ: Covid 19 Vaccination: ದೆಹಲಿಯ ಏಮ್ಸ್‌ನಲ್ಲಿ ಕೊರೊನಾ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ