AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು?

ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್​ ಬಂಧನದ ಹಿಂದಿನ ರೋಚಕ ಮಾಹಿತಿ ಇದೀಗ ಬಯಲಾಗಿದೆ. ನವೆಂಬರ್ 4ರಂದು ನಗರದ ಚಾಮರಾಜಪೇಟೆಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ ಕೆಲ ಪೆಡ್ಲರ್​ಗಳು ವಿದೇಶದಿಂದ ಗಾಂಜಾ ತರಿಸುತ್ತಿದ್ದ ಬಗ್ಗೆ ಮಾಹಿತಿ ದೊರೆತಿತ್ತು. ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್​ನಲ್ಲಿ ಗಾಂಜಾ ತರಿಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಸುಜಯ್ ಎಂಬುವ​ವನನ್ನು ಬಂಧಿಸಿ ಗಾಂಜಾ ಜಪ್ತಿ ಮಾಡಿದ್ದರು. ವಿಚಾರಣೆ ವೇಳೆ ಸುಜಯ್ ಮತ್ತಿಬ್ಬರ […]

Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು?
KUSHAL V
|

Updated on: Nov 09, 2020 | 4:37 PM

Share

ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್​ ಬಂಧನದ ಹಿಂದಿನ ರೋಚಕ ಮಾಹಿತಿ ಇದೀಗ ಬಯಲಾಗಿದೆ. ನವೆಂಬರ್ 4ರಂದು ನಗರದ ಚಾಮರಾಜಪೇಟೆಯಲ್ಲಿ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳಿಗೆ ಕೆಲ ಪೆಡ್ಲರ್​ಗಳು ವಿದೇಶದಿಂದ ಗಾಂಜಾ ತರಿಸುತ್ತಿದ್ದ ಬಗ್ಗೆ ಮಾಹಿತಿ ದೊರೆತಿತ್ತು. ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್​ನಲ್ಲಿ ಗಾಂಜಾ ತರಿಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ಸುಜಯ್ ಎಂಬುವ​ವನನ್ನು ಬಂಧಿಸಿ ಗಾಂಜಾ ಜಪ್ತಿ ಮಾಡಿದ್ದರು. ವಿಚಾರಣೆ ವೇಳೆ ಸುಜಯ್ ಮತ್ತಿಬ್ಬರ ಬಗ್ಗೆ ಮಾಹಿತಿ ನೀಡಿದ್ದನಂತೆ. ಸಂಜಯ್ ಮಾಹಿತಿ ಮೇರೆಗೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ ಅಧಿಕಾರಿಗಳು ಗೋವಾದಲ್ಲಿ ಹೇಮಂತ್ ಹಾಗೂ ಸುನೀಶ್​ ಎಂಬ ಇಬ್ಬರನ್ನು ಬಂಧಿಸಿದರು.

ಇವರಿಬ್ಬರ ಜೊತೆ ದರ್ಶನ್​ ಕುಮಾರ್ ಸಹ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ದರ್ಶನ್​ ಕುಮಾರ್​ ಗೋವಾದಲ್ಲಿ ಹೇಮಂತ್, ಸುನೀಶ್​ಗೆ ಆಶ್ರಯ ನೀಡಿದ್ದ ಎಂಬ ಮಾಹಿತಿ ಸಹ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳ ಜೊತೆ ದರ್ಶನ್ ​ಕುಮಾರ್ ನಿಕಟ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ