AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​
ರಮೇಶ್ ಹೆರಕಲ್
KUSHAL V
|

Updated on: Jan 25, 2021 | 6:36 PM

Share

ಬಾಗಲಕೋಟೆ: ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಸಿಬಿ ವಶದಲ್ಲಿರುವ ಬಾಗಲಕೋಟೆ ಮೂಲದ ರಮೇಶ್‌ ಹೆರಕಲ್​ನ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಿದೆ.

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಈ ಮುಂಚೆ, ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ರಮೇಶ್​ ಹೆರಕಲ್​ ಜಮಖಂಡಿಯಲ್ಲಿ PUC ಓದಿದ್ದನು ಎಂದು ಹೇಳಲಾಗಿದೆ. ಬಳಿಕ, ಬೆಳಗಾವಿಯಲ್ಲಿ BEವ್ಯಾಸಂಗ ಮಾಡಿದ್ದನಂತೆ

ಈ ನಡುವೆ, ರಜೆಯಿದ್ದಾಗ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮಕ್ಕೆ ಬರುತ್ತಿದ್ದನಂತೆ. ಅಂದ ಹಾಗೆ, ರಮೇಶ್​ ಹೆರಕಲ್​ನನ್ನು ನಿನ್ನೆ ಹಿರೇಪಡಸಲಗಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿತ್ತು.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?