AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​
ರಮೇಶ್ ಹೆರಕಲ್
KUSHAL V
|

Updated on: Jan 25, 2021 | 6:36 PM

Share

ಬಾಗಲಕೋಟೆ: ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಸಿಬಿ ವಶದಲ್ಲಿರುವ ಬಾಗಲಕೋಟೆ ಮೂಲದ ರಮೇಶ್‌ ಹೆರಕಲ್​ನ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಿದೆ.

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಈ ಮುಂಚೆ, ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ರಮೇಶ್​ ಹೆರಕಲ್​ ಜಮಖಂಡಿಯಲ್ಲಿ PUC ಓದಿದ್ದನು ಎಂದು ಹೇಳಲಾಗಿದೆ. ಬಳಿಕ, ಬೆಳಗಾವಿಯಲ್ಲಿ BEವ್ಯಾಸಂಗ ಮಾಡಿದ್ದನಂತೆ

ಈ ನಡುವೆ, ರಜೆಯಿದ್ದಾಗ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮಕ್ಕೆ ಬರುತ್ತಿದ್ದನಂತೆ. ಅಂದ ಹಾಗೆ, ರಮೇಶ್​ ಹೆರಕಲ್​ನನ್ನು ನಿನ್ನೆ ಹಿರೇಪಡಸಲಗಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿತ್ತು.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು