AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​
ರಮೇಶ್ ಹೆರಕಲ್
KUSHAL V
|

Updated on: Jan 25, 2021 | 6:36 PM

Share

ಬಾಗಲಕೋಟೆ: ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಸಿಬಿ ವಶದಲ್ಲಿರುವ ಬಾಗಲಕೋಟೆ ಮೂಲದ ರಮೇಶ್‌ ಹೆರಕಲ್​ನ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಿದೆ.

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಈ ಮುಂಚೆ, ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ರಮೇಶ್​ ಹೆರಕಲ್​ ಜಮಖಂಡಿಯಲ್ಲಿ PUC ಓದಿದ್ದನು ಎಂದು ಹೇಳಲಾಗಿದೆ. ಬಳಿಕ, ಬೆಳಗಾವಿಯಲ್ಲಿ BEವ್ಯಾಸಂಗ ಮಾಡಿದ್ದನಂತೆ

ಈ ನಡುವೆ, ರಜೆಯಿದ್ದಾಗ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮಕ್ಕೆ ಬರುತ್ತಿದ್ದನಂತೆ. ಅಂದ ಹಾಗೆ, ರಮೇಶ್​ ಹೆರಕಲ್​ನನ್ನು ನಿನ್ನೆ ಹಿರೇಪಡಸಲಗಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿತ್ತು.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್