AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು. ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು […]

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!
KUSHAL V
| Edited By: |

Updated on:Nov 19, 2020 | 3:00 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು.

ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು ಇಂದು ಸಂಪ್ರದಾಯದಂತೆ ಎಲ್ಲಾ ಶಾಸ್ತ್ರಗಳನ್ನು ನೆರವೇರಿಸಿದರು.

ನಿಶ್ಚಿತಾರ್ಥ ಸಮಾರಂಭಕ್ಕೆ ಆಯ್ದ 250 ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಸೀಮಿತ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದ್ದು ಸಮಾರಂಭಕ್ಕೆ ಸಿಎಂ B.S. ಯಡಿಯೂರಪ್ಪ ಮತ್ತು ಸಚಿವರಾದ ಅಶೋಕ್​, ಸೋಮಣ್ಣ ಹಾಗೂ ಸುಧಾಕರ್​ ಆಗಮಿಸಿದ್ದರು. ವಿನಯ್​ ಗುರೂಜಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದಲ್ಲದೆ, ಎರಡೂ ಕುಟುಂಬದ ನಿಕಟ ಸಂಬಂಧಿಕರು ಸಹ ಭಾಗಿಯಾಗಿದ್ದರು.

Published On - 1:47 pm, Thu, 19 November 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ