AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು. ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು […]

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 19, 2020 | 3:00 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು.

ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು ಇಂದು ಸಂಪ್ರದಾಯದಂತೆ ಎಲ್ಲಾ ಶಾಸ್ತ್ರಗಳನ್ನು ನೆರವೇರಿಸಿದರು.

ನಿಶ್ಚಿತಾರ್ಥ ಸಮಾರಂಭಕ್ಕೆ ಆಯ್ದ 250 ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಸೀಮಿತ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದ್ದು ಸಮಾರಂಭಕ್ಕೆ ಸಿಎಂ B.S. ಯಡಿಯೂರಪ್ಪ ಮತ್ತು ಸಚಿವರಾದ ಅಶೋಕ್​, ಸೋಮಣ್ಣ ಹಾಗೂ ಸುಧಾಕರ್​ ಆಗಮಿಸಿದ್ದರು. ವಿನಯ್​ ಗುರೂಜಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದಲ್ಲದೆ, ಎರಡೂ ಕುಟುಂಬದ ನಿಕಟ ಸಂಬಂಧಿಕರು ಸಹ ಭಾಗಿಯಾಗಿದ್ದರು.

Published On - 1:47 pm, Thu, 19 November 20

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು