AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು. ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು […]

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!
KUSHAL V
| Edited By: ಸಾಧು ಶ್ರೀನಾಥ್​|

Updated on:Nov 19, 2020 | 3:00 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ನೆರವೇರಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನಿಶ್ಚಿತಾರ್ಥ ಸಮಾರಂಭವು ನೆರವೇರಿತು.

ಎರಡೂ ಕುಟುಂಬಗಳ ನಡುವೆ ಈ ಹಿಂದೆ ಮಾತುಕತೆ ಮುಗಿದಿದ್ದು ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿನ್ನೆ ರಾತ್ರಿಯೇ ತಾಜ್​ ಹೋಟೆಲ್​ಗೆ ಬಂದಿಳಿದ ಎಸ್.ಎಂ.ಕೃಷ್ಣ ಕುಟುಂಬದವರು ಇಂದು ಸಂಪ್ರದಾಯದಂತೆ ಎಲ್ಲಾ ಶಾಸ್ತ್ರಗಳನ್ನು ನೆರವೇರಿಸಿದರು.

ನಿಶ್ಚಿತಾರ್ಥ ಸಮಾರಂಭಕ್ಕೆ ಆಯ್ದ 250 ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಸೀಮಿತ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದ್ದು ಸಮಾರಂಭಕ್ಕೆ ಸಿಎಂ B.S. ಯಡಿಯೂರಪ್ಪ ಮತ್ತು ಸಚಿವರಾದ ಅಶೋಕ್​, ಸೋಮಣ್ಣ ಹಾಗೂ ಸುಧಾಕರ್​ ಆಗಮಿಸಿದ್ದರು. ವಿನಯ್​ ಗುರೂಜಿ ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದಲ್ಲದೆ, ಎರಡೂ ಕುಟುಂಬದ ನಿಕಟ ಸಂಬಂಧಿಕರು ಸಹ ಭಾಗಿಯಾಗಿದ್ದರು.

Published On - 1:47 pm, Thu, 19 November 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ