AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಕೇಸ್: ತನಿಖೆ ವೇಳೆ CBI ಮುಂದೆ ಅಂದಿನ ಇನ್ಸ್​ಪೆಕ್ಟರ್​ ಟಿಂಗರಿಕರ್-ಆರೋಪಿ ಮುತ್ತಗಿ ಭಾರೀ ಹೈಡ್ರಾಮಾ!

ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್, ಸಿಬಿಐ ತನಿಖೆ ವೇಳೆ ಆರೋಪಿ ಬಸವರಾಜ ಮುತ್ತಗಿ ಕಾಲಿಗೆ ಬಿದ್ದಿದ್ದು CBI ಅಧಿಕಾರಿಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ಯೋಗೀಶ್ ಗೌಡ ಹತ್ಯೆ ಕೇಸ್: ತನಿಖೆ ವೇಳೆ CBI ಮುಂದೆ ಅಂದಿನ ಇನ್ಸ್​ಪೆಕ್ಟರ್​ ಟಿಂಗರಿಕರ್-ಆರೋಪಿ ಮುತ್ತಗಿ ಭಾರೀ ಹೈಡ್ರಾಮಾ!
ಕಾಲಿಗೆ ಬಿದ್ದು ಕಣ್ಣೀರಿಟ್ಟ ಚೆನ್ನಕೇಶವ ಟಿಂಗರಿಕರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 04, 2021 | 10:12 AM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸ್​ಗೆ ಸಂಬಂಧಿಸಿ ಮತ್ತೊಂದು ಗಮನಾರ್ಹ ಬೆಳೆವಣಿಗೆ ನಡೆದಿದೆ. ಸಿಬಿಐ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ತನಿಖೆಯ ವೇಳೆ ಹಿಂದಿನ ಪೊಲೀಸ್ ಅಧಿಕಾರಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ಘಟನೆ ನಡೆದಿದೆ.

ಕೊಲೆ ಪ್ರಕರಣದ ಆರೋಪಿಗಳನ್ನು ಬದಲಿಸಿರುವ ಆರೋಪ ಸತ್ಯ ಸತ್ಯ ಸತ್ಯ.. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿ ಇನ್ಸ್​ಪೆಕ್ಟರ್​ ಚೆನ್ನಕೇಶವ ಟಿಂಗರಿಕರ್, ಸಿಬಿಐ ತನಿಖೆ ವೇಳೆ ಆರೋಪಿ ಬಸವರಾಜ ಮುತ್ತಗಿ ಕಾಲಿಗೆ ಬಿದ್ದಿದ್ದು CBI ಅಧಿಕಾರಿಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಹಾಗೂ ತಾನು ಕೊಲೆ ಪ್ರಕರಣದ ಆರೋಪಿಗಳನ್ನು ಬದಲಿಸಿರುವ ಆರೋಪ ಸತ್ಯ. ಇದಕ್ಕಾಗಿ ಬಸವರಾಜ ಮುತ್ತಗಿ ಬಳಿ 16 ಲಕ್ಷ ರೂ. ಹಣ ಪಡೆದಿರುವುದಾಗಿಯೂ ಟಿಂಗರಿಕರ್ ಒಪ್ಪಿಕೊಂಡಿದ್ದಾರೆ.

ಆದರೆ ಬಸವರಾಜ ಮುತ್ತಗಿ ತಾನು ಟಿಂಗರಿಕರ್​ಗೆ ಹಣ ನೀಡಿಲ್ಲವೆನ್ನುತ್ತಿದ್ದಾರೆ. ಈ ವೇಳೆ ಮುತ್ತಗಿ ಕಾಲಿಗೆ ಬಿದ್ದು ಹಣ ನೀಡಿದ್ದಾಗಿ ಒಪ್ಪಿಕೊಳ್ಳುವಂತೆ ಟಿಂಗರಿಕರ್ ಕಣ್ಣೀರಾಕಿ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಕಣ್ಣೀರಾಕಿದ ಹಿನ್ನೆಲೆಯಲ್ಲಿ ಆಯ್ತು ಬಿಡಿ ಎಂದು ಮುತ್ತಗಿ ಹಣ ನೀಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇಂತಹದೊಂದು ಘಟನೆ ವಿಚಾರಣೆ ವೇಳೆ ನಡೆದಿದೆ.

ಯೋಗೀಶ್ ಹತ್ಯೆ: ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಟಿಂಗರಿಕರ್ ಪಾತ್ರವೇನು? ರೋಚಕ ಕತೆ ಇಲ್ಲಿದೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ