AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2019 | 12:38 PM

Share

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ