AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​
|

Updated on: Oct 23, 2019 | 12:38 PM

Share

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್