AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​
|

Updated on: Oct 23, 2019 | 12:38 PM

Share

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ