AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2019 | 12:38 PM

Share

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ