AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ. ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ […]

ನೆರೆ ಪರಿಹಾರ ನೀಡಲು ಕೇಂದ್ರ ಹಿಂದೇಟು, ಆದ್ರೆ ಕರ್ನಾಟಕದಿಂದ್ಲೇ ಹೆಚ್ಚು ತೆರಿಗೆ ಸಂಗ್ರಹ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2019 | 12:38 PM

Share

ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ಕರ್ನಾಟಕ ರಾಜ್ಯವು ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಹಿಂದೆ ಬಿದ್ದಿಲ್ಲ.

ನೇರ ತೆರಿಗೆ ಆದಾಯದಲ್ಲಿ 3 ರಾಜ್ಯಗಳದ್ದು ಸಿಂಹಪಾಲು ಇರುವುದಾಗಿ ವರದಿಯಾಗಿದೆ. ಆದಾಯ ತೆರಿಗೆ ಸಂಗ್ರಹ ಬಾಬತ್ತಿನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ ರಾಜ್ಯಗಳದ್ದೇ ಸಿಂಹಪಾಲು. ಮೂರೂ ರಾಜ್ಯಗಳಿಂದ ಶೇ. 61ರಷ್ಟು ಆದಾಯ ತೆರಿಗೆ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 19,17,944 ಕೋಟಿ ರೂ. ಸಂಗ್ರಹವಾಗಿದ್ದರೆ ದೆಹಲಿಯಲ್ಲಿ 6,93,275 ಕೋಟಿ ರೂಪಾಯಿ ಸಂಗ್ರಹವಾಗಿದೆ. ಇನ್ನು ಮೂರನೇ ಸ್ಥಾನದಲ್ಲಿ ಕರ್ನಾಟಕವು 4,99,310 ಕೋಟಿ ರೂಪಾಯಿಯನ್ನು ಆದಾಯ ತೆರಿಗೆಯಾಗಿ ಕೇಂದ್ರಕ್ಕೆ ಪಾವತಿಸಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ