AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!
ಕೆಎಸ್​ಆರ್​ಟಿಸಿ
shruti hegde
| Edited By: |

Updated on: Apr 11, 2021 | 12:35 PM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ ಕೈಗೊಂಡಿದೆ. ಸಾರಿಗೆ ನೌಕರರು ಕೋರಿಕೆ ಮೇರೆಗೆ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಯಾದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕು. ವರ್ಗಾವಣೆಯ ಈ ಹಿಂದಿನ ಆದೇಶವನ್ನು ರದ್ದುಪಡಿಸಿ, ಮತ್ತೆ ಮೂಲ ಸ್ಥಳಕ್ಕೆ ವಾಪಸ್ ಕಳಿಸುವುದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಸಹ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ, ಬಸ್ಸುಗಳ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಸಾರಿಗೆ ಸೇವೆ ಒದಗಿಸುವಲ್ಲಿ ತೊಂದರೆ ಮಾಡುತ್ತಿರುವ ನೌಕರರ ಅಂತರ ನಿಗಮ ವರ್ಗಾವಣೆ ಕೋರಿಕೆಯನ್ನು ಪರಿಗಣಿಸದಿರಲು ತೀರ್ಮಾನ ಮಾಡಲಾಗಿದೆ. ಈಗಾಗಲೇ ಕೋರಿಕೆ ಮೇರೆಗೆ ಅಂತರ ವಿಭಾಗ ವರ್ಗಾವಣೆಗೊಂಡು, ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ಅವಧಿಯಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಿ, ಮೂಲ ವಿಭಾಗಕ್ಕೆ ಮರು ವರ್ಗಾವಣೆಗೆ ಕೆಎಸ್​ಆರ್​ಟಿಸಿ ಮುಂದಾಗಿದೆ.

ಮೈಸೂರಿನಲ್ಲಿ ಅಧಿಕಾರಿಗಳ ವಿರುದ್ಧ ಖಾಸಗಿ ವಾಹನ ಚಾಲಕರ ವಾಗ್ವಾದ ಮೈಸೂರಿನಲ್ಲಿ ಕೆಲ ಕೆಎಸ್​ಆರ್​ಟಿಸಿ ಬಸ್ ಸಂಚಾರ ಆರಂಭ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚಾಲಕರ ವಾಗ್ವಾದ ನಡೆದಿದೆ. ನಾವು ಬೆಳಗ್ಗೆಯಿಂದ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ಎಲ್ಲರೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈಗ ನಮ್ಮ ಗತಿ ಏನೆಂದು ಸಾರಿಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ.. ಕರ್ನಾಟಕ ಮೂಲದ ಭಕ್ತರು ನೆರೆಯ ಶ್ರೀಶೈಲಂನಲ್ಲಿ ಪರದಾಡುತ್ತಿದ್ದಾರೆ, ಸರ್ಕಾರ ಮೌನವಾಗಿದೆ!

ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ಬಿ.ಇ. ವಿದ್ಯಾರ್ಥಿನಿ

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!